Webdunia - Bharat's app for daily news and videos

Install App

ವಿದ್ಯೆ, ಉದ್ಯೋಗ, ವ್ಯಾಪಾರಗಳಲ್ಲಿ ಸೋಲನ್ನು ಅನುಭವಿಸುತ್ತಿರುವವರು ಈ ವ್ರತಾ ಅಚರಣೆ ಮಾಡಬೇಕಂತೆ

Webdunia
ಭಾನುವಾರ, 20 ಮೇ 2018 (10:10 IST)
ಬೆಂಗಳೂರು : ಶಿಷ್ಟರಕ್ಷಕನಾದ ಶ್ರೀ ಮಹಾವಿಷ್ಣು ಅನುಗ್ರಹವನ್ನು ಪಡೆಯಬೇಕೆಂದು ಕೊಳ್ಳುವವರು ಬುಧ ಗ್ರಹ ವ್ಯತಿರಿಕ್ತ ಫಲಗಳ ಕಾರಣದಿಂದ ವಿದ್ಯೆ, ಉದ್ಯೋಗ, ವ್ಯಾಪಾರಗಳಲ್ಲಿ ಸೋಲನ್ನು ಅನುಭವಿಸುತ್ತಿರುವವರು ಈ ವ್ರತಾಚರಣೆ ಮಾಡಬೇಕು ಎಂದು ಪಂಡಿತರು ಹೇಳುತ್ತಾರೆ.


ವ್ರತ ವಿಧಾನ:
ಯಾವುದೇ ಮಾಸವಾದರೂ ಶುಕ್ಲಪಕ್ಷದಲ್ಲಿ ಬರುವ ಮೊದಲ ಬುಧವಾರ ದಿನ ಪ್ರಾರಂಭಿಸಿ, 21 ವಾರಗಳ ಕಾಲ ಈ ವ್ರತವನ್ನು ಮಾಡಬೇಕು. ಬುಧವಾರ ಪೂಜೆ ಮಾಡುವವರು ಅಡುಗೆಯಲ್ಲಿ ಉಪ್ಪು ಬಳಸಬಾರದು.

ಸೊಪ್ಪಿನ ಸಂಬಾರ್, ಹಸಿರು ಬಾಳೆಹಣ್ಣು, ಹಸಿರು ದ್ರಾಕ್ಷಿ ಮುಂತಾದ ಎಲೆಹಸಿರಿನಲ್ಲಿರುವ ಆಹಾರ ಪಾನೀಯಗಳನ್ನು ಮಾತ್ರ ಸೇವಿಸಬೇಕು. ಹಸಿರು ಬಣ್ಣದ ವಸ್ತುಗಳನ್ನು ದಾನ ಮಾಡಬೇಕು. ಗೋವುಗಳಿಗೆ ಹಸಿ ಹುಲ್ಲು ತಿನ್ನಿಸುವುದು ಶ್ರೇಷ್ಠ. ಹಿಟ್ಟಿನಿಂದ ಮಾಡಿದ ಪದಾರ್ಥಗಳನ್ನು ನೈವೇದ್ಯ ಕೊಟ್ಟು, ಪ್ರಸಾದವಾಗಿ ಸ್ವೀಕರಿಸಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments