Webdunia - Bharat's app for daily news and videos

Install App

ಇಂಟರ್ ವ್ಯೂ ಗೆ ಹೋಗುವವರು ದೇವರ ಅನುಗ್ರಹ ಪಡೆಯಲು ಹೀಗೆ ಮಾಡಿ

Webdunia
ಗುರುವಾರ, 30 ಜನವರಿ 2020 (04:14 IST)
ಬೆಂಗಳೂರು : ವಿದ್ಯಾಭ್ಯಾಸ ಮುಗಿದ ಬಳಿಕ ಕೆಲಸ ಹುಡುಕುವುದು ತುಂಬಾ ಕಷ್ಟ. ಒಂದು ಒಳ್ಳೆ ಕೆಲಸ ಪಡೆಯಲು ಮೊದಲು ಇಂಟರ್ವ್ಯೂ ಪಾಸ್ ಮಾಡಬೇಕು. ಆದ್ದರಿಂದ ಕೆಲಸದ ಸಲುವಾಗಿ ಇಂಟರ್ ವ್ಯೂ ಗೆ ಹೋಗುವವರು ದೇವರ ಅನುಗ್ರಹ ಪಡೆಯಲು ಹೀಗೆ ಮಾಡಿ.


ಗಣೇಶನು ವಿಘ್ನ ನಿವಾರಕ. ಆದ್ದರಿಂದ ಕೆಲಸ ಸಿಗಲು ಎದುರಾಗುವ ವಿಘ್ನಗಳನ್ನು ನಿವಾರಿಸಲು ಇಂಟರ್ ವ್ಯೂ ಹೋಗುವ ಮೊದಲು ಗಣೇಶ ದೇವರ ಮುಂದೆ ಕೈ ಮುಗಿದು ಓಂ ಗಂ ಗನಪತಿಯೇ ನಮಃ ಎಂಬ ಮಂತ್ರವನ್ನು 11 ಬಾರಿ ಅಥವಾ 21 ಬಾರಿ ಪಠಿಸಿ.

ಹಾಗೇ ನವಧಾನ್ಯಗಳನ್ನು ಮಿಕ್ಸ್ ಮಾಡಿ ಪಕ್ಷಿಗಳಿಗೆ ಹಾಕಿದರೆ ನಿಮಗೆ ದೇವರ ಅನುಗ್ರಹ ಸಿಕ್ಕಿ ಒಳ್ಳೆ ಉದ್ಯೋಗ ದೊರೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments