Webdunia - Bharat's app for daily news and videos

Install App

ಮನೆಯಲ್ಲಿ ಗಣೇಶ ವಿಗ್ರಹವನ್ನಿಟ್ಟು ಪೂಜಿಸುವವರಿಗೆ ಈ ವಿಚಾರ ತಿಳಿದಿರಲಿ

Webdunia
ಸೋಮವಾರ, 2 ಸೆಪ್ಟಂಬರ್ 2019 (09:13 IST)
ಬೆಂಗಳೂರು :ಶುಕ್ಲಪಕ್ಷದ ಭಾದ್ರಪದ ಮಾಸ ಚತುರ್ತಿಯ ದಿನದಂದು ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಅಂದು ಕೆಲವರು ತಮ್ಮ ಮನೆಯಲ್ಲಿ ಗಣೆಶನ ವಿಗ್ರಹವನ್ನಿಟ್ಟು ಪೂಜೆ ಮಾಡುತ್ತಾರೆ. ಆ ವೇಳೆ ಕೆಲವು ನಿಯಮಗಳನ್ನು ತಪ್ಪದೇ ಪಾಲಿಸಬೇಕು.



ಗಣೇಶ ಚತುರ್ಥಿಯಂದು ನೀವು ಪೂಜಿಸುವ ಗಣೇಶ ವಿಗ್ರಹದ ಸೊಂಡಿಲು ಎಡಕ್ಕೆ ಇರಬೇಕು. ನೀವು ಮನೆಯಲ್ಲಿ ಗಣೇಶನ ವಿಗ್ರಹವನ್ನು ಇಡುವ ಸ್ಥಳದಲ್ಲಿ ವಿಗ್ರಹದ ಬೆನ್ನ ಹಿಂದೆ ಮನೆಯ ಕೋಣೆಗಳು ಇರಬಾರದು. ಹಾಗೇ ಮನೆಯ ದಕ್ಷಿಣ ಭಾಗದಲ್ಲಿ ಗಣೇಶನನ್ನು ಇಡಬಾರದು, ಗಣೇಶನ ವಿಗ್ರಹವನ್ನು ವಾಯುವ್ಯ ದಿಕ್ಕಿನಲ್ಲಟ್ಟು ಪೂಜಿಸಿದರೆ ತುಂಬಾ ಒಳ್ಳೆಯದು. ಇಲ್ಲವಾದರೆ ಮನೆಯ ಪೂರ್ವ ಅಥವಾ ಪಶ್ಚಿಮ ಭಾಗದಲ್ಲಿ ಗಣೇಶ ವಿಗ್ರಹವನ್ನು ಇಡಿ.

 

ಶೌಚಾಲಯದ ಗೋಡೆಗೆ ತಾಗಿರುವ ಸ್ಥದಲ್ಲಿ ಗಣೇಶನನ್ನು ಇಡಬೇಡಿ. ಹಾಗೇ ಮನೆಯ ಮಹಡಿಯ ಮೆಟ್ಟಿಲಿನ ಕೆಳಗೆ ಗಣೇಶ ವಿಗ್ರಹ ಇಡಬೇಡಿ. ಹೀಗೆ ಪೂಜಿಸಿದರೆ ಸುಖ ಸಮೃದ್ಧಿ ನೆಮ್ಮದಿ ನಿಮ್ಮದಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

Tulsi Mantra: ಹೆಣ್ಣು ಮಕ್ಕಳಿಗಾಗಿ ತುಳಸಿ ಅಷ್ಟೋತ್ತರ ಮಂತ್ರ ಇಲ್ಲಿದೆ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

ಮುಂದಿನ ಸುದ್ದಿ
Show comments