ಧನಾಕರ್ಷಣೆಯಾಗಲು ಈ ವಸ್ತುವನ್ನು ಈ ಸ್ಥಳದಲ್ಲಿ ಕಟ್ಟಿ

Webdunia
ಬುಧವಾರ, 19 ಆಗಸ್ಟ್ 2020 (07:25 IST)
ಬೆಂಗಳೂರು : ಎಲ್ಲರಿಗೂ ಧನಯೋಗ ಪ್ರಾಪ್ತಿಯಾಗುವುದಿಲ್ಲ. ಈ ಯೋಗ ಪ್ರಾಪ್ತಿಯಾದರೆ ಅವರಿಗೆ ಧನದ ಕೊರತೆಯಾಗುವುದಿಲ್ಲ. ಈ ಧನ ಯೋಗ ಪ್ರಾಪ್ತಿಯಾಗಲು, ಧನಾಕರ್ಷಣೆಯಾಗಲು ಈ ತಂತ್ರ ಮಾಡಿ.

ಜಾಯಿಕಾಯಿ ಒಂದು ಮಸಾಲೆ ಪದಾರ್ಥ. ಇದನ್ನು ಹೆಚ್ಚಾಗಿ ಅಡುಗೆಗೆ ಬಳಸುತ್ತಾರೆ.  ಧನಾಕರ್ಷಣೆಯಾಗಲು ಶನಿವಾರದಂದು 5 ಜಾಯಿ ಕಾಯಿಯನ್ನು ಕೆಂಪು ಬಟ್ಟೆಯಲ್ಲಿಟ್ಟು ಕೆಂಪು ದಾರದಿಂದ ಕಟ್ಟಿ ಅದರ ಮೇಲೆ ‘ಹೀರೀಂ’ ಎಂದು ಬರೆದು ವ್ಯಾಪಾರ ಕೇಂದ್ರದ ಎಡಭಾಗದಲ್ಲಿ ಕಟ್ಟಬೇಕು.  ಅದು ಯಾರಿಗೂ ಕಾಣಬಾರದು. ಇದಕ್ಕೆ ಪ್ರತಿದಿನ ಪೂಜೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಮುಂದಿನ ಸುದ್ದಿ
Show comments