Webdunia - Bharat's app for daily news and videos

Install App

ಧನಾಕರ್ಷಣೆಯಾಗಲು ಈ ವಸ್ತುವನ್ನು ಈ ಸ್ಥಳದಲ್ಲಿ ಕಟ್ಟಿ

Webdunia
ಬುಧವಾರ, 19 ಆಗಸ್ಟ್ 2020 (07:25 IST)
ಬೆಂಗಳೂರು : ಎಲ್ಲರಿಗೂ ಧನಯೋಗ ಪ್ರಾಪ್ತಿಯಾಗುವುದಿಲ್ಲ. ಈ ಯೋಗ ಪ್ರಾಪ್ತಿಯಾದರೆ ಅವರಿಗೆ ಧನದ ಕೊರತೆಯಾಗುವುದಿಲ್ಲ. ಈ ಧನ ಯೋಗ ಪ್ರಾಪ್ತಿಯಾಗಲು, ಧನಾಕರ್ಷಣೆಯಾಗಲು ಈ ತಂತ್ರ ಮಾಡಿ.

ಜಾಯಿಕಾಯಿ ಒಂದು ಮಸಾಲೆ ಪದಾರ್ಥ. ಇದನ್ನು ಹೆಚ್ಚಾಗಿ ಅಡುಗೆಗೆ ಬಳಸುತ್ತಾರೆ.  ಧನಾಕರ್ಷಣೆಯಾಗಲು ಶನಿವಾರದಂದು 5 ಜಾಯಿ ಕಾಯಿಯನ್ನು ಕೆಂಪು ಬಟ್ಟೆಯಲ್ಲಿಟ್ಟು ಕೆಂಪು ದಾರದಿಂದ ಕಟ್ಟಿ ಅದರ ಮೇಲೆ ‘ಹೀರೀಂ’ ಎಂದು ಬರೆದು ವ್ಯಾಪಾರ ಕೇಂದ್ರದ ಎಡಭಾಗದಲ್ಲಿ ಕಟ್ಟಬೇಕು.  ಅದು ಯಾರಿಗೂ ಕಾಣಬಾರದು. ಇದಕ್ಕೆ ಪ್ರತಿದಿನ ಪೂಜೆ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

ಮುಂದಿನ ಸುದ್ದಿ
Show comments