Webdunia - Bharat's app for daily news and videos

Install App

ಸಮಸ್ಯೆಗಳು ನಿವಾರಣೆಯಾಗಲು ವಿಘ್ನ ನಿವಾರಕ ಗಣೇಶನನ್ನು ಅರಿಶಿನದಿಂದ ಹೀಗೇ ಪೂಜೆ ಮಾಡಿ

Webdunia
ಶನಿವಾರ, 3 ಅಕ್ಟೋಬರ್ 2020 (07:53 IST)
ಬೆಂಗಳೂರು : ಜೀವನದಲ್ಲಿ ಸಮಸ್ಯೆಗಳು ಎದುರಾಗುವುದು ಸಹಜ. ಆದರೆ ಈ ಸಮಸ್ಯೆಗಳು ನಿವಾರಣೆಯಾಗಲು ವಿಘ್ನ ನಿವಾರಕ ಗಣೇಶನನ್ನು ಅರಿಶಿನದಿಂದ ಹೀಗೇ ಪೂಜೆ ಮಾಡಬೇಕು.

ಗಣೇಶನ ಹಲವು ರೂಪಗಳಲ್ಲಿ ಅರಶಿನ  ಗಣೇಶನಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಅರಶಿನ ಗಣಪತಿಯನ್ನು ಪೂಜಿಸಿದರೆ ಆರ್ಥಿಕ ಸಮಸ್ಯೆಗಳು ದೂರವಾಗಿ ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ. ವೀಳ್ಯದೆಲೆಯಲ್ಲಿ ಅರಶಿನದ ಉಂಡೆ ಮಾಡಿ ಇಟ್ಟು ಕುಂಕುಮದ ಬೊಟ್ಟನ್ನು ಇಡಬೇಕು. ಇದಕ್ಕೆ ಅರಶಿನ ಗಣಪತಿ ಎನ್ನುತ್ತಾರೆ.

ಇದಕ್ಕೆ ಕುಂಕುಮ ಮಿಶ್ರಿತ ಅಕ್ಷತೆಯನ್ನುಹಾಕಬೇಕು. ಬಳಿಕ “ಹರಿದ್ರಾಭಂ ಚತುರ್ಬಾಹುಂ ಹರಿದ್ರ ವದನಂ ಬಾಹುಂ ಪಾಶಾಂಕುಶಧರಂ ದೇವಂ ಮೋದಕ ದಂತ ವೇವಚ ಭಕ್ತಭಯಾ ಪ್ರದಾತರ ವಂದೇ ವಿಘ್ನ ವಿನಾಶಕಂ” ಮಂತ್ರವನ್ನು ಪಠಿಸಬೇಕು. ಇದರಿಂದ ಸಂಕಷ್ಟ ಪರಿಹಾರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments