ಇಂದು ಶ್ರೀಕೃಷ್ಣ ನಿಗೆ ಈ ನೈವೇದ್ಯ ಅರ್ಪಿಸಿದರೆ ಪುಣ್ಯ ಪ್ರಾಪ್ತಿ

Webdunia
ಮಂಗಳವಾರ, 11 ಆಗಸ್ಟ್ 2020 (08:38 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಇಂದು ಮನೆಯಲ್ಲಿ ಶ್ರೀಕೃಷ್ಣನ ಫೋಟೊ ಇಟ್ಟು ಪೂಜೆ ಮಾಡುತ್ತಾರೆ. ಆಗ ನೈವೇದ್ಯಕ್ಕೆ ಇದನ್ನು ಇಟ್ಟರೆ ಅಖಂಡ ಪುಣ್ಯ ಪ್ರಾಪ್ತಿಯಾಗುತ್ತದೆ.

ಇಂದು ಮನೆಯಲ್ಲಿ ಶ್ರೀಕೃಷ್ಣನ ಪೂಜೆ ಮಾಡುವಾಗ ‘ಓಂ ಶ್ರೀಕೃಷ್ಣ ಪರಬ್ರಹ್ಮಣೇ ನಮಃ’ ಮಂತ್ರವನ್ನು 3 ಬಾರಿ ಪಠಿಸಬೇಕು. ಇದರಿಂದ ದಾಂಪತ್ಯ ಜೀವನದಲ್ಲಿ ಇರುವ ಸಮಸ್ಯೆ ದೂರವಾಗುತ್ತದೆ. ಹಾಗೇ ಅವಲಕ್ಕಿಯಿಂದ ಮಾಡಿದ ಸಿಹಿ ಪದಾರ್ಥವನ್ನು ಕೃಷ್ಣನಿಗೆ ಅರ್ಪಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments