ಇಂದು ಶ್ರೀಕೃಷ್ಣ ನಿಗೆ ಈ ನೈವೇದ್ಯ ಅರ್ಪಿಸಿದರೆ ಪುಣ್ಯ ಪ್ರಾಪ್ತಿ

Webdunia
ಮಂಗಳವಾರ, 11 ಆಗಸ್ಟ್ 2020 (08:38 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಇಂದು ಮನೆಯಲ್ಲಿ ಶ್ರೀಕೃಷ್ಣನ ಫೋಟೊ ಇಟ್ಟು ಪೂಜೆ ಮಾಡುತ್ತಾರೆ. ಆಗ ನೈವೇದ್ಯಕ್ಕೆ ಇದನ್ನು ಇಟ್ಟರೆ ಅಖಂಡ ಪುಣ್ಯ ಪ್ರಾಪ್ತಿಯಾಗುತ್ತದೆ.

ಇಂದು ಮನೆಯಲ್ಲಿ ಶ್ರೀಕೃಷ್ಣನ ಪೂಜೆ ಮಾಡುವಾಗ ‘ಓಂ ಶ್ರೀಕೃಷ್ಣ ಪರಬ್ರಹ್ಮಣೇ ನಮಃ’ ಮಂತ್ರವನ್ನು 3 ಬಾರಿ ಪಠಿಸಬೇಕು. ಇದರಿಂದ ದಾಂಪತ್ಯ ಜೀವನದಲ್ಲಿ ಇರುವ ಸಮಸ್ಯೆ ದೂರವಾಗುತ್ತದೆ. ಹಾಗೇ ಅವಲಕ್ಕಿಯಿಂದ ಮಾಡಿದ ಸಿಹಿ ಪದಾರ್ಥವನ್ನು ಕೃಷ್ಣನಿಗೆ ಅರ್ಪಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments