ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಶುಕ್ರವಾರ, 31 ಜುಲೈ 2020 (09:11 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ: ಯಾವುದೇ ಆಪ್ತ ಸಂಬಂಧಿಕರ ಬೆಂಬಲದಿಂದ ನೀವು ನಿಮ್ಮ ವ್ಯಾಪಾರವನ್ನು ಉತ್ತಮವಾಗಿ ಮಾಡಬಹುದು. ಇದು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ.

*ವೃಷಭ ರಾಶಿ: ಅದೃಷ್ಟವನ್ನು ಅವಲಂಬಿಸಬೇಡಿ. ನಿಮ್ಮ ಾರೋಗ್ಯ ಸುಧಾರಿಸಲು ಪ್ರಯತ್ನಿಸಿ. ಏಕೆಂದರೆ ಅದೃಷ್ಟವು ಒಂದು ಸೋಮಾರಿತನವಾಗಿದೆ.

*ಮಿಥುನ ರಾಶಿ : ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ.

*ಕಟಕ ರಾಶಿ : ನಿಮ್ಮ ನಿರೀಕ್ಷೆಗಳನ್ನು ಪೂರೈಸಲು ವೈಯಕ್ತಿಕ ಸಂಬಂಧಗಳನ್ನು ದುರ್ಬಳಕೆ ಮಾಡುವುದು ನಿಮ್ಮ ಪತ್ನಿಗೆ ಕೋಪಬರಿಸುತ್ತದೆ.

*ಸಿಂಹ ರಾಶಿ : ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ.

*ಕನ್ಯಾ ರಾಶಿ : ತನ್ನ ಹಣವನ್ನು ಹೇಗೆ ಸಂಗ್ರಹಿಸುವುದು ಎಂಬ ಕೌಶಲ್ಯವನ್ನು ಇಂದು ನೀವು ಕಲಿಯಬಹುದು. ಇದರಿಂದ ನಿಮ್ಮ ಹಣವನ್ನು ಉಳಿಸಬಹುದು.

*ತುಲಾ ರಾಶಿ : ಕಳೆದ ದಿನಕ್ಕೆ ಹೋಲಿಸಿದರೆ ಇಂದು ನಿಮ್ಮ ಆರ್ಥಿಕ ಜೀವನ ಉತ್ತಮವಾಗಲಿದೆ. ನೀವು ಬಯಸುವುದನೆಲ್ಲಾ ಪಡೆಯುವ ಒಳ್ಳೆಯ ದಿನ.

*ವೃಶ್ಚಿಕ ರಾಶಿ : ಕೆಲಸದಿಂದ ಇಂದು ನೀವು ಸ್ವಲ್ಪ ಒತ್ತಡಕ್ಕೊಳಗಾಗಬಹುದು. ಇಂದು ನಿಮಗೆ ಯಾರಾದರೂ ಹಾನಿ ಮಾಡಲು ಪ್ರಯತ್ನಿಸುತ್ತಾರೆ.

*ಧನು ರಾಶಿ : ಆಹ್ವಾನಿಸದ ಯಾವುದೇ ಅತಿಥಿ ಇಂದು ನಿಮ್ಮ ಮನೆಗೆ ಬರಬಹುದು. ಆದರೆ ಈ ಅತಿಥಿಯ ಻ದೃಷ್ಟದ ಕಾರಣ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು.

*ಮಕರ ರಾಶಿ : ಮನರಂಜನೆ ಮತ್ತು ಹೋರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ. ನಿಮ್ಮ ಮನೆಯ ಪರಿಸ್ಥಿತಿ ಸ್ವಲ್ಪ ಅನಿರೀಕ್ಷಿತವಾಗಿರುತ್ತದೆ.

*ಕುಂಭ ರಾಶಿ :ನೀವು ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತೀರಿ.  ಆದರೆ ಸ್ವಾರ್ಥಿಗಳಾದ ಮುಂಗೋಪಿ ವ್ಯಕ್ತಿಯ ಸಹವಾಸವನ್ನು ತಪ್ಪಿಸಿ.

* ಮೀನ ರಾಶಿ : ಪ್ರತಿ ವ್ಯಕ್ತಿಯನ್ನು ಸಂಪರ್ಕಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments