ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಮಂಗಳವಾರ, 4 ಆಗಸ್ಟ್ 2020 (07:34 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.
 

*ಮೇಷರಾಶಿ : ಇತ್ತೀಚೆಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ, ಇಂದು ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತದೆ.
*ವೃಷಭ ರಾಶಿ: ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘವಾಗಿ ತೆಗೆದುಕೊಳ್ಳಬೇಡಿ ಹಾಗೂ ಜೀವನದ ರಕ್ಷಣೆ ನಿಮ್ಮ ನಿಜವಾದ ಹೊಣೆಗಾರಿಕೆ ಎಂದು ಅರ್ಥ ಮಾಡಿಕೊಳ್ಳಿ.
*ಮಿಥುನ ರಾಶಿ : ನಿಮ್ಮ ಶಾಂತತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುವ ಚಟುವಟಿಕೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಂಡಿರಿ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ.
*ಕಟಕ ರಾಶಿ : ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ ಇಂದು ನೀವು ಅದರಲ್ಲಿ ವಿಜಯ ಸಾಧಿಸಬಹುದು.
*ಸಿಂಹ ರಾಶಿ : ನಿಮ್ಮ ಶೀಘ್ರ ಕ್ರಮ ನಿಮ್ಮನ್ನು ಪ್ರೇರೆಪಿಸುತ್ತದೆ. ಯಶಸ್ಸು ಸಾಧಿಸಲು ಸಮಯದ ಜೊತೆ ನಿಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಿ.
*ಕನ್ಯಾ ರಾಶಿ : ಹಳೆಯ ಸಂಬಂಧಗಳು ಅನಗತ್ಯವಾದ ಬೇಡಿಕೆಗಳನ್ನು ಮಾಡುವ ಸಾಧ್ಯತೆ ಇದೆ. ಇಂದು ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದು ನಿಮ್ಮ ಕಳೆದುಕೊಂಡ ಚೈತನ್ಯವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ.
*ತುಲಾ ರಾಶಿ : ಇಂದು ನೀವು ಹಾಜರಾಗುವ ೊಂದು ಸಾಮಾಜಿಕ ಸಮಾರಂಭದಲ್ಲಿ ನೀವೆ ಕೇಂದ್ರಬಿಂದುವಾಗಿರುತ್ತೀರಿ. ಇಂದು ನೀವು ವಾಹನ ಖರೀದಿಗೆ ಮುಂದಾಗಿದ್ದರೆ ಹಣದ ಕಡೆ ಹೆಚ್ಚು ಗಮನ ಕೊಡಿ.
*ವೃಶ್ಚಿಕ ರಾಶಿ : ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸದಿಂದ ಮುಂದುವರಿಯುತ್ತೀರಿ.
*ಧನು ರಾಶಿ : ಸಂಜೆ ಸಾಮಾಜಿಕ ಚಟುವಟಿಕೆ ನೀವು ನಿರೀಕ್ಷಿಸಿದ್ದಕ್ಕಿಂತ ಉತ್ತಮವಾಗಿರುತ್ತದೆ. ಇಂದು ನೀವು ಕುಟುಂಬ ಸದಸ್ಯರಿಗೆ ಸಮಯವನ್ನು ನೀಡುವ ಬಗ್ಗೆ ಯೋಚಿಸಬಹುದು.
*ಮಕರ ರಾಶಿ : ನೀವು ಕೊಟ್ಟಿರುವ ಹಣ ಇಂದು ನಿಮಗೆ ಮರಳಿ ಸಿಗಬಹುದು. ನೀವು ಇಂದು ಕಚೇರಿಯಲ್ಲಿ ಹೆಚ್ಚು ಸಮಯ ಕಳೆದರೆ ನಿಮ್ಮ ಮನೆಯ ಜೀವನಕ್ಕೆ ಹಾನಿಯಾಗಬಹುದು.
*ಕುಂಭ ರಾಶಿ : ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ. ನಿಮ್ಮ ಕಾರ್ಯಗಳು ದುರಾಸೆಯಿಂದಲ್ಲದೇ ಪ್ರೀತಿ ಮತ್ತು ಸಕರಾತ್ಮಕ ದೃಷ್ಟಿಯಿಂದ ನಡೆಯಬೇಕು.
* ಮೀನ ರಾಶಿ : ಹೊರಾಂಗಣ ಚಟುವಟಿಕೆಗಳು ಇಂದು ದಣಿವು ಮತ್ತು ಒತ್ತಡ ತರುತ್ತದೆ. ಪ್ರತಿಯೊಂದು ವಿಷಯದಲ್ಲೂ ಪ್ರೀತಿಯನ್ನು ತೋರಿಸುವುದು ನಿಮ್ಮಸಂಬಂಧವನ್ನು ಸುಧಾರಿಸುವ ಬದಲು ಹಾಳು ಮಾಡುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರಂ

ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments