ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಬುಧವಾರ, 5 ಆಗಸ್ಟ್ 2020 (07:44 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಆರೋಗ್ಯ ಸಂಬಂಧಿತ ಸಮಸ್ಯೆಗಳು ಅಸ್ವಸ್ಥತೆಯನ್ನು ಉಂಟುಮಾಡಹುದು. ಕೆಲಸದಲ್ಲಿ ಒತ್ತಡ ಹೇರಿದಾಗ ಕೋಪಗೊಳ್ಳುವ ಸಾಧ್ಯತೆ ಇದೆ.
*ವೃಷಭ ರಾಶಿ: ಇಂದು ನಿಮಗೆ ಹಣದ ನಷ್ಟ ಸಂಭವಿಸಬಹುದು. ಆದ್ದರಿಂದ ವಹಿವಾಟುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಎಷ್ಟು ಜಾಗರೂಕರಾಗಿರುತ್ತಿರೋ ಅಷ್ಟೇ ನಿಮಗೆ ಉತ್ತಮವಾಗಿರುತ್ತದೆ.
*ಮಿಥುನ ರಾಶಿ : ಕುಟುಂಬದವರ ಕಿರಿಕಿರಿ ಹೆಚ್ಚಾಗಬಹುದು. ವಾಹನ ಚಾಲನೆ ಮಾಡುವಾಗ ಹೆಚ್ಚು ಗಮನ ನೀಡಿ
*ಕಟಕ ರಾಶಿ : ಇಂದು ನೀವು ನಿಮ್ಮ ಮನೆಯ ಹಿರಿಯ ಜನರಿಂದ ಹ/ನವನ್ನು ಉಳಿಸುವ ಬಗ್ಗೆ ಯಾವುದೇ ಸಲಹೆಯನ್ನು ತೆಗೆದುಕೊಳ್ಳಬಹುದು.
*ಸಿಂಹ ರಾಶಿ : ಈ ರಾಶಿಚಕ್ರದ ಕೆಲವು ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬಹುದು. ಇದು ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ.
*ಕನ್ಯಾ ರಾಶಿ : ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚು ಮಾಡುವ ನಿಮ್ಮ ಪ್ರವೃತ್ತಿಗೆ ಕಡಿವಾಣ ಹಾಕಿ.
*ತುಲಾ ರಾಶಿ : ಆರೋಗ್ಯ ಸಂಬಂಧಿತ ಸಮಸ್ಯೆಯು ಅಸ್ವಸ್ಥತೆಯನ್ನು ಉಂಟು ಮಾಡಬಹುದು.
*ವೃಶ್ಚಿಕ ರಾಶಿ : ಇಂದು ಶಾಂತವಾಗಿ ಒತ್ತಡ ಮುಕ್ತವಾಗಿರಿ. ದುರ್ಬಲ ಆರ್ಥಿಕ ಸ್ಥಿತಿಯಿಂದ  ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ.
*ಧನು ರಾಶಿ : ನಿಮ್ಮ ಜಗಳಗಂಟ ನಡವಳಿಕೆ ನಿಮ್ಮ ಶತ್ರುಗಳ ಪಟ್ಟಿಯನ್ನು ಸುದೀರ್ಘಗೊಳಿಸುತ್ತದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ.
*ಮಕರ ರಾಶಿ : ಇಂದು ನಿಮ್ಮ ವ್ಯಾಪಾರದಲ್ಲಿ ಹೆಚ್ಚು ಲಾಭವನ್ನು ಗಳಿಸುತ್ತೀರಿ. ಇಂದು ನೀವು ಕೇಂದ್ರಬಿಂದುವಾಗಿರುತ್ತೀರಿ.
*ಕುಂಭ ರಾಶಿ : ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಿಗೆ ಹೂಡಿಕೆ ಮಾಡಬಹುದು. ಿದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಾಧ್ಯತೆ ಇದೆ.
* ಮೀನ ರಾಶಿ : ಕುಡಿಯುವಾಗ ಮತ್ತು ತಿನ್ನವಾಗ  ಎಚ್ಚರದಿಂದಿರಿ. ಅಸಡ್ಡೆ ನಿಮಗೆ ಅನಾರೋಗ್ಯ ತರಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಶುಕ್ರವಾರ ಓದಲೇ ಬೇಕಾದ ಲಕ್ಷ್ಮೀ ಸ್ತೋತ್ರ

ವಿಷ್ಣು ಸಹಸ್ರನಾಮದ ಫಲ ಸಿಗಬೇಕಾದರೆ ಯಾವ ಕ್ರಮದಲ್ಲಿ ಓದಬೇಕು, ಸೂಕ್ತ ಸಮಯ ಯಾವುದು

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ಮುಂದಿನ ಸುದ್ದಿ
Show comments