ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಗುರುವಾರ, 6 ಆಗಸ್ಟ್ 2020 (07:34 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ: ಜೀವನದ ಕೆಟ್ಟ ಕಾಲದಲ್ಲಿ ಹಣ ನಿಮ್ಮ ಕೆಲಸಕ್ಕೆ ಬರುತ್ತದೆ. ಆದ್ದರಿಂದ ಇಂದಿನಿಂದಲೇ ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಯೋಚಿಸಿ.
*ವೃಷಭ ರಾಶಿ: ಇಂದು ನೀವು ಹಣದ ಪ್ರಾಮುಖ್ಯತೆ ಅರಿತುಕೊಳ್ಳುತ್ತೀರಿ. ಏಕೆಂದರೆ ಇಂದು ನಿಮಗೆ ಇದ್ದಕ್ಕಿದ್ದಂತೆ ಹಣದ ಅಗತ್ಯವಿರುತ್ತದೆ.
*ಮಿಥುನ ರಾಶಿ : ನಿಕಟ ಸಂಬಂಧಿಗಳ ನೆಗೆ ಹೋಗುವುದರಿಂದ ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಹಾಳಾಗಬಹುದು.
*ಕಟಕ ರಾಶಿ : ಇಂದು ನೀವು ಸಾಮಾನ್ಯವಾಗಿ ಇರುವುದಕ್ಕಿಂತ ಕಡಿಮೆ ಚೈತನ್ಯವನ್ನು ಹೊಂದುತ್ತೀರಿ. ನಿಮ್ಮ ಮೇಲೆ ನೀವೆ ಹೆಚ್ಚುವರಿ ಕೆಲಸದ ಒತ್ತಡವನ್ನು ಹೇರಬೇಡಿ.
*ಸಿಂಹ ರಾಶಿ : ಇಂದು ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದೆ. ನಿಮ್ಮ ನಿರಂತರ ಶ‍್ರಮ ಇಂದು ನಿಮಗೆ ಫಲ ನೀಡುತ್ತದೆ.
*ಕನ್ಯಾ ರಾಶಿ : ವ್ಯಾಪಾರಿಗಳಿಗೆ ಇಂದು ವ್ಯಾಪಾರದಲ್ಲಿ ಹಾನಿ ಉಂಟಾಗಬಹುದು. ಮತ್ತು ವ್ಯಾಪರವನ್ನು ಉತ್ತಮಗೊಳಿಸಲು ಹಣವನ್ನು ಖರ್ಚು ಮಾಡಬೇಕಾಗುತ್ತದೆ.
*ತುಲಾ ರಾಶಿ : ನೀವು ಸಾಲ ತೆಗೆದುಕೊಳ್ಳಬೇಕೆಂದಿದ್ದರೆ ಇಂದು ನೀವು ಸಾಲ ಪಡೆಯಬಹುದು. ನಿಮ್ಮ ದಿಟ್ಟ ಕ್ರಮಗಳು ಮತ್ತು ನಿರ್ಧಾರಗಳು ಅನುಕೂಲಕರ ಲಾಭವನ್ನು ತರುತ್ತದೆ.  
*ವೃಶ್ಚಿಕ ರಾಶಿ : ನಿಮ್ಮ ಆಕರ್ಷಣೆ ಮತ್ತು ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ.
*ಧನು ರಾಶಿ : ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ, ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರವೃತ್ತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ.
*ಮಕರ ರಾಶಿ : ನೀವು ಕಳೆದುಹೋದದ್ದರ ಬಗ್ಗೆ ಯೋಚಿಸುತ್ತಿದ್ದರೆ ನಿಮ್ಮ ಹತಾಶೆ ಹೆಚ್ಚಾಗಿ ನಿಮ್ಮ ಆರೋಗ್ಯ ಹಾಳಾಗಬಹುದು.
*ಕುಂಭ ರಾಶಿ : ಇಂದು ಕೆಲಸದ ಒತ್ತಡ ಹೆಚ್ಚಿರುತ್ತದೆ. ನಿಮ್ಮ ಏಕಪಕ್ಷೀಯ ನಿರ್ಧಾರ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಆದಕಾರಣ ಕುಟುಂಬ ಸದಸ್ಯರ ಅಭಿಪ್ರಾಯ ತೆಗೆದುಕೊಳ್ಳಿ.
* ಮೀನ ರಾಶಿ : ನಿಮ್ಮ ಪ್ರೀತಿಪಾತ್ರರಿಗೆ ಒರಟಾಗಿ ಏನೂ ಹೇಳಬೇಡಿ. ಇಲ್ಲದಿದ್ದರೆ ನೀವು ನಂತರ ಪಶ್ಚಾತ್ತಾಪಪಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments