Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಭವಿಷ್ಯ ಹೀಗಿದೆ

ಇಂದಿನ ರಾಶಿ ಭವಿಷ್ಯ ಹೀಗಿದೆ
ಬೆಂಗಳೂರು , ಶನಿವಾರ, 15 ಆಗಸ್ಟ್ 2020 (07:25 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ: ಕರೆಯದೆ ಇರುವ ಅತಿಥಿಯೊಂದಿಗೆ ಇಂದು ನಿಮ್ಮ ದಿನ ಕಳೆಯಬಹುದು.ಅವರ ಮಾತುಗಳನ್ನು ನೀವು ಇಷ್ಟಪಡುತ್ತೀರಿ.
*ವೃಷಭ ರಾಶಿ: ಇಂದು ನೀವು ಹೊರಗಡೆ ಹೋಗುತ್ತಿದ್ದರೆ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತೆ ವಹಿಸಿ.
*ಮಿಥುನ ರಾಶಿ : ನೀವು ಇಂದು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ.
*ಕಟಕ ರಾಶಿ : ಇಂದು ನೀವು ಯಾವುದೇ ಮೂಲಗಳಿಂದ ಹಣವನ್ನು ಪಡೆಯಬಹುದು. ಇದರಿಂದ ನಿಮ್ಮ ಆರ್ಥಿಕ ಸಮಸ್ಯೆ ದೂರವಾಗುತ್ತದೆ.
*ಸಿಂಹ ರಾಶಿ : ಇಂದು ನೀವು ನಿಮ್ಮ ಸಾಮಾರ್ಥ್ಯಕ್ಕಿಂತ ಹೆಚ್ಚಾಗಿ ಕೆಲಸ ಮಾಡುವುದು ನಿಮಗಾಗಿ ನಷ್ಟವೆಂದು ಸಾಬೀತುಪಡಿಸುತ್ತದೆ.
*ಕನ್ಯಾ ರಾಶಿ : ಇಂದು ನೀವು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಬಹುದು.
*ತುಲಾ ರಾಶಿ : ಸಂಬಂಧಿಕರೊಬ್ಬರು ಇಂದು ನಿಮ್ಮನ್ನ ಅಚ್ಚರಿಗೊಳಿಸಬಹುದು ಆದರೆ ಇದು ನಿಮ್ಮ ಯೋಜನೆಗೆ ತೊಂದರೆಯನ್ನುಂಟು ಮಾಡುತ್ತದೆ.
*ವೃಶ್ಚಿಕ ರಾಶಿ : ಇಂದು ನೀವು ಮನೆಯಿಂದ ಹೊರಗಡೆ ಹೋಗುವಾಗ ಹಿರಿಯರ ಆಶೀರ್ವಾದ ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಉಬಹುದು.
*ಧನು ರಾಶಿ : ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ಆಧ್ಯಾತ್ಮಿಕ ಪುಸ್ತಕಗಳನ್ನು ಅಧ್ಯಯನ ಮಾಡಿ. ಇದರಿಂದ ನಿಮ್ಮ ಅನೇಕ ಸಮಸ್ಯೆಗಳನ್ನು ಪರಿಹರಿಸಬಹುದು.  
*ಮಕರ ರಾಶಿ : ಇಂದು ನಿಮಗೆ ಒಂದು ಲಾಭಕರ ದಿನ. ನಿಮ್ಮ ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು.
*ಕುಂಭ ರಾಶಿ : ಇಂದಿನ ದಿನ ನಿಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಲು ಬಳಸಬಹುದು. ವ್ಯರ್ಥ ಸಮಯ ಕಳೆಯುವುದನ್ನು ಕಡಿಮೆ ಮಾಡಿ.
* ಮೀನ ರಾಶಿ : ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು. ಹಣಕಾಸಿನ ವಿಷಯದ ಬಗ್ಗೆ ನೀವು ಕುಟುಂಬದ ಎಲ್ಲ ಸದಸ್ಯರಿಗೆ ಸ್ಪಷ್ಟವಾಗಿರಲು ಸಲಹೆ ನೀಡಬೇಕು.

 

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರು ಅಖಂಡ ಸೌಭಾಗ್ಯ ಪಡೆಯಲು ಶ್ರಾವಣ ಮಾಸದಲ್ಲಿ ಕುಂಕುಮದಿಂದ ಹೀಗೆ ಮಾಡಿ