ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಸೋಮವಾರ, 21 ಸೆಪ್ಟಂಬರ್ 2020 (07:38 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇಂದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು ಚೈತನ್ಯಗಳನ್ನು ಹೆಚ್ಚಿಸುತ್ತಾರೆ.
*ವೃಷಭ ರಾಶಿ: ಇಂದು  ಕುಟುಂಬದಲ್ಲಿ ಹೊಸ  ಸದಸ್ಯರ ಆಗಮನವಾಗಬಹುದು.
*ಮಿಥುನ ರಾಶಿ :ಇಂದು ಹೊಸ ಪ್ರಸ್ತಾಪಗಳು ಆಕರ್ಷಕವಾಗಿದ್ದರೂ ನೀವು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. 
*ಕಟಕ ರಾಶಿ : ಇಂದು ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು.
*ಸಿಂಹ ರಾಶಿ : ಇಂದು ನಿಮ್ಮ ಆಪ್ತರಿಂದ ಸಲಹೆ ಪಡೆಯುವುದರಿಂದ ಆರ್ಥಿಕ ಲಾಭವಾಗಬಹುದು.
*ಕನ್ಯಾ ರಾಶಿ : ಇಂದು ನೀವು ನಿಕಟ ವ್ಯಕ್ತಿಯನ್ನು ಭೇಟಿಯಾಗಲಿದ್ದು, ಅವರ ಜೊತೆ ಹೆಚ್ಚು ಸಮಯ ಕಳೆಯುತ್ತೀರಿ.
*ತುಲಾ ರಾಶಿ :  ಇಂದು ನಿಮಗೆ ವ್ಯಾಪಾರದಲ್ಲಿ ಹಾನಿಯುಂಟಾಗಬಹುದು. ಬಹಳ ಎಚ್ಚರಿಕೆಯಿಂದಿರಿ.
*ವೃಶ್ಚಿಕ ರಾಶಿ : ಇಂದು ಪ್ರಯಾಣದ ನಿಮಿತ್ತ ನಿಮಗೆ ಹೊಸ ಸ್ಥಳಗಳನ್ನು ನೋಡಲು ಮತ್ತು ಪ್ರಮುಖರನ್ನು ಭೇಟಿಯಾಗಲು ನಿಮಗೆ ಅವಕಾಶ ಸಿಗುತ್ತದೆ.
*ಧನು ರಾಶಿ : ಇಂದು ನೀವು ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶ ಕೂಡಿಬರಬಹುದು. ಇದರಿಂದ ನಿಕಟ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದುತ್ತೀರಿ.
*ಮಕರ ರಾಶಿ : ಇಂದು ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ನಿಮ್ಮ ನೆರವು ಅಗತ್ಯವಿರುವವರ ಸ್ನೇಹಿತರನ್ನು ಭೇಟಿ ಮಾಡಿ.
*ಕುಂಭ ರಾಶಿ : ನಿಮ್ಮ ಕುಟುಂಬ ಸದಸ್ಯರೆಡೆಗೆ ನಿಮ್ಮ ಸರ್ವಾಧಿಕಾರಿ ಧೋರಣೆ ಕೇವಲ ಅನುಪಯುಕ್ತ ವಾದಗಳನ್ನು ಪ್ರಾರಂಭಿಸುತ್ತದೆ.
* ಮೀನ ರಾಶಿ : ಕುಟುಂಬ ಸದಸ್ಯರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳುವ ಮೂಲಕ ನೀವು ನಿಮ್ಮ ಗುರಿಗಳನ್ನು ಸುಲಭವಾಗಿ ಸಾಧಿಸುತ್ತೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments