Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಭವಿಷ್ಯ ಹೀಗಿದೆ

ಇಂದಿನ ರಾಶಿ ಭವಿಷ್ಯ ಹೀಗಿದೆ
ಬೆಂಗಳೂರು , ಮಂಗಳವಾರ, 22 ಸೆಪ್ಟಂಬರ್ 2020 (07:28 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇಂದು ನೀವು ಅದೃಷ್ಟಶಾಲಿಯಾಗುತ್ತೀರಿ. ಹಗಲುಗನಸು ನಿಮ್ಮ ಪತನಕ್ಕೆ ಕಾರಣವಾಗಬಹುದು.
*ವೃಷಭ ರಾಶಿ: ಕಿರಿಕಿರಿಯಿಂದ ನಿಮ್ಮ ಮಾನಸಿಕ ಶಾಂತಿಗೆ ತೊಂದರೆಯಾದರೂ ಒಬ್ಬ ಸ್ನೇಹಿತರು ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಹಾಯಮಾಡಬಹುದು.
*ಮಿಥುನ ರಾಶಿ : ನಿಮ್ಮ ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವು ತರುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ.
*ಕಟಕ ರಾಶಿ : ಇಂದು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಾಭವನ್ನು ಪಡೆಯುವ ಸಾಧ‍್ಯತೆ ಕಂಡುಬರುತ್ತಿದೆ.
*ಸಿಂಹ ರಾಶಿ : ಇಂದು ನಿಮ್ಮ ಸುತ್ತಮುತ್ತಲಿರುವವರು ಬೆಚ್ಚಿನ ಬೇಡಿಕೆ ಇಡುತ್ತಾರೆ. ಆದರೆ ನಿಮಗೆ ಅದರಲ್ಲಿ ಸಾಧ್ಯವಾಗಿರುವುದನ್ನು ಮಾತ್ರ ಮಾಡಿ.
*ಕನ್ಯಾ ರಾಶಿ : ಇಂದು ನೀವು ತುಂಬಾ ಯೋಚಿಸಿ ಅರ್ಥಮಾಡಿಕೊಂಡು ಹೆಜ್ಜೆಯನ್ನು ಹಾಕುವ ಅಗತ್ಯವಿದೆ. ಇಲ್ಲದಿದ್ದರೆ ಆರ್ಥಿಕ ನಷ್ಟವಾಗಬಹುದು.
*ತುಲಾ ರಾಶಿ : ಇಂದು ನೀವು ಪ್ರಯಾಣ ಬೆಳೆಸುತ್ತಿದ್ದರೆ, ನಿಮ್ಮ ವಸ್ತುಗಳ ಮೇಲೆ ಹೆಚ್ಚು ನಿಗಾವಹಿಸಿ. ಇಲ್ಲದಿದ್ದರೆ ಅದು ಕಳ್ಳತನವಾಗುವ ಸಂಭವವಿದೆ.
*ವೃಶ್ಚಿಕ ರಾಶಿ : ನೀವು ಪಡೆದ ಹೆಚ್ಚಿನ ಜ್ಞಾನವು ಇಂದು ನೀವು ಸಮಕಾಲೀನರೊಂದಿಗೆ ವ್ಯವಹರಿಸುವಾಗ ನಿಮಗೆ ಸಹಾಯ ಮಾಡುತ್ತವೆ.
*ಧನು ರಾಶಿ : ಇಂದು ನಿಮ್ಮ ಆರೋಗ್ಯ ಉತ್ತಮವಾಗಿದ್ದರೂ ಪ್ರಯಾಣ ಒತ್ತಡಮಯವೂ ಮತ್ತು ಕಷ್ಟಕರವೂ ಆಗಿರುತ್ತದೆ.
*ಮಕರ ರಾಶಿ : ಇಂದು ನೀವು ನಿಮ್ಮ ಕೋಪವನ್ನು ನಿಯಂತ್ರಿಸಿ ಮತ್ತು ಕಚೇಋಇಯಲ್ಲಿ ಎಲ್ಲರೊಂದಿಗೆ ಉತ್ತಮವಾಗಿ ವರ್ತಿಸಿ.
*ಕುಂಭ ರಾಶಿ : ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ.
* ಮೀನ ರಾಶಿ : ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ಬಂಧುಗಳು ನಿಮ್ಮ ಸಂತೋಷವನ್ನು ಆಸಕ್ತಿಕರವಾಗಿರುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೀಪಕ್ಕೆ ಒಂದು ಬತ್ತಿಯನ್ನು ಹಾಕಿ ದೀಪ ಬೆಳಗಿದರೆ ಏನಾಗುತ್ತದೆ ಗೊತ್ತಾ?