ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಮಂಗಳವಾರ, 22 ಸೆಪ್ಟಂಬರ್ 2020 (07:28 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇಂದು ನೀವು ಅದೃಷ್ಟಶಾಲಿಯಾಗುತ್ತೀರಿ. ಹಗಲುಗನಸು ನಿಮ್ಮ ಪತನಕ್ಕೆ ಕಾರಣವಾಗಬಹುದು.
*ವೃಷಭ ರಾಶಿ: ಕಿರಿಕಿರಿಯಿಂದ ನಿಮ್ಮ ಮಾನಸಿಕ ಶಾಂತಿಗೆ ತೊಂದರೆಯಾದರೂ ಒಬ್ಬ ಸ್ನೇಹಿತರು ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಹಾಯಮಾಡಬಹುದು.
*ಮಿಥುನ ರಾಶಿ : ನಿಮ್ಮ ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವು ತರುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ.
*ಕಟಕ ರಾಶಿ : ಇಂದು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಾಭವನ್ನು ಪಡೆಯುವ ಸಾಧ‍್ಯತೆ ಕಂಡುಬರುತ್ತಿದೆ.
*ಸಿಂಹ ರಾಶಿ : ಇಂದು ನಿಮ್ಮ ಸುತ್ತಮುತ್ತಲಿರುವವರು ಬೆಚ್ಚಿನ ಬೇಡಿಕೆ ಇಡುತ್ತಾರೆ. ಆದರೆ ನಿಮಗೆ ಅದರಲ್ಲಿ ಸಾಧ್ಯವಾಗಿರುವುದನ್ನು ಮಾತ್ರ ಮಾಡಿ.
*ಕನ್ಯಾ ರಾಶಿ : ಇಂದು ನೀವು ತುಂಬಾ ಯೋಚಿಸಿ ಅರ್ಥಮಾಡಿಕೊಂಡು ಹೆಜ್ಜೆಯನ್ನು ಹಾಕುವ ಅಗತ್ಯವಿದೆ. ಇಲ್ಲದಿದ್ದರೆ ಆರ್ಥಿಕ ನಷ್ಟವಾಗಬಹುದು.
*ತುಲಾ ರಾಶಿ : ಇಂದು ನೀವು ಪ್ರಯಾಣ ಬೆಳೆಸುತ್ತಿದ್ದರೆ, ನಿಮ್ಮ ವಸ್ತುಗಳ ಮೇಲೆ ಹೆಚ್ಚು ನಿಗಾವಹಿಸಿ. ಇಲ್ಲದಿದ್ದರೆ ಅದು ಕಳ್ಳತನವಾಗುವ ಸಂಭವವಿದೆ.
*ವೃಶ್ಚಿಕ ರಾಶಿ : ನೀವು ಪಡೆದ ಹೆಚ್ಚಿನ ಜ್ಞಾನವು ಇಂದು ನೀವು ಸಮಕಾಲೀನರೊಂದಿಗೆ ವ್ಯವಹರಿಸುವಾಗ ನಿಮಗೆ ಸಹಾಯ ಮಾಡುತ್ತವೆ.
*ಧನು ರಾಶಿ : ಇಂದು ನಿಮ್ಮ ಆರೋಗ್ಯ ಉತ್ತಮವಾಗಿದ್ದರೂ ಪ್ರಯಾಣ ಒತ್ತಡಮಯವೂ ಮತ್ತು ಕಷ್ಟಕರವೂ ಆಗಿರುತ್ತದೆ.
*ಮಕರ ರಾಶಿ : ಇಂದು ನೀವು ನಿಮ್ಮ ಕೋಪವನ್ನು ನಿಯಂತ್ರಿಸಿ ಮತ್ತು ಕಚೇಋಇಯಲ್ಲಿ ಎಲ್ಲರೊಂದಿಗೆ ಉತ್ತಮವಾಗಿ ವರ್ತಿಸಿ.
*ಕುಂಭ ರಾಶಿ : ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ.
* ಮೀನ ರಾಶಿ : ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ಬಂಧುಗಳು ನಿಮ್ಮ ಸಂತೋಷವನ್ನು ಆಸಕ್ತಿಕರವಾಗಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹೇಂದ್ರ ಕೃತ ಶ್ರೀ ಮನಸಾ ದೇವಿ ಸ್ತೋತ್ರಂ

ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments