Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಮಂಗಳವಾರ, 22 ಸೆಪ್ಟಂಬರ್ 2020 (07:28 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇಂದು ನೀವು ಅದೃಷ್ಟಶಾಲಿಯಾಗುತ್ತೀರಿ. ಹಗಲುಗನಸು ನಿಮ್ಮ ಪತನಕ್ಕೆ ಕಾರಣವಾಗಬಹುದು.
*ವೃಷಭ ರಾಶಿ: ಕಿರಿಕಿರಿಯಿಂದ ನಿಮ್ಮ ಮಾನಸಿಕ ಶಾಂತಿಗೆ ತೊಂದರೆಯಾದರೂ ಒಬ್ಬ ಸ್ನೇಹಿತರು ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಹಾಯಮಾಡಬಹುದು.
*ಮಿಥುನ ರಾಶಿ : ನಿಮ್ಮ ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವು ತರುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ.
*ಕಟಕ ರಾಶಿ : ಇಂದು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಾಭವನ್ನು ಪಡೆಯುವ ಸಾಧ‍್ಯತೆ ಕಂಡುಬರುತ್ತಿದೆ.
*ಸಿಂಹ ರಾಶಿ : ಇಂದು ನಿಮ್ಮ ಸುತ್ತಮುತ್ತಲಿರುವವರು ಬೆಚ್ಚಿನ ಬೇಡಿಕೆ ಇಡುತ್ತಾರೆ. ಆದರೆ ನಿಮಗೆ ಅದರಲ್ಲಿ ಸಾಧ್ಯವಾಗಿರುವುದನ್ನು ಮಾತ್ರ ಮಾಡಿ.
*ಕನ್ಯಾ ರಾಶಿ : ಇಂದು ನೀವು ತುಂಬಾ ಯೋಚಿಸಿ ಅರ್ಥಮಾಡಿಕೊಂಡು ಹೆಜ್ಜೆಯನ್ನು ಹಾಕುವ ಅಗತ್ಯವಿದೆ. ಇಲ್ಲದಿದ್ದರೆ ಆರ್ಥಿಕ ನಷ್ಟವಾಗಬಹುದು.
*ತುಲಾ ರಾಶಿ : ಇಂದು ನೀವು ಪ್ರಯಾಣ ಬೆಳೆಸುತ್ತಿದ್ದರೆ, ನಿಮ್ಮ ವಸ್ತುಗಳ ಮೇಲೆ ಹೆಚ್ಚು ನಿಗಾವಹಿಸಿ. ಇಲ್ಲದಿದ್ದರೆ ಅದು ಕಳ್ಳತನವಾಗುವ ಸಂಭವವಿದೆ.
*ವೃಶ್ಚಿಕ ರಾಶಿ : ನೀವು ಪಡೆದ ಹೆಚ್ಚಿನ ಜ್ಞಾನವು ಇಂದು ನೀವು ಸಮಕಾಲೀನರೊಂದಿಗೆ ವ್ಯವಹರಿಸುವಾಗ ನಿಮಗೆ ಸಹಾಯ ಮಾಡುತ್ತವೆ.
*ಧನು ರಾಶಿ : ಇಂದು ನಿಮ್ಮ ಆರೋಗ್ಯ ಉತ್ತಮವಾಗಿದ್ದರೂ ಪ್ರಯಾಣ ಒತ್ತಡಮಯವೂ ಮತ್ತು ಕಷ್ಟಕರವೂ ಆಗಿರುತ್ತದೆ.
*ಮಕರ ರಾಶಿ : ಇಂದು ನೀವು ನಿಮ್ಮ ಕೋಪವನ್ನು ನಿಯಂತ್ರಿಸಿ ಮತ್ತು ಕಚೇಋಇಯಲ್ಲಿ ಎಲ್ಲರೊಂದಿಗೆ ಉತ್ತಮವಾಗಿ ವರ್ತಿಸಿ.
*ಕುಂಭ ರಾಶಿ : ಕೆಲಸದ ಸ್ಥಳದಲ್ಲಿ ಹಿರಿಯರು ಹಾಗೂ ಸಹೋದ್ಯೋಗಿಗಳಿಂದ ಬೆಂಬಲ ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ.
* ಮೀನ ರಾಶಿ : ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ಬಂಧುಗಳು ನಿಮ್ಮ ಸಂತೋಷವನ್ನು ಆಸಕ್ತಿಕರವಾಗಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments