Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಭವಿಷ್ಯ ಹೀಗಿದೆ

ಇಂದಿನ ರಾಶಿ ಭವಿಷ್ಯ ಹೀಗಿದೆ
ಬೆಂಗಳೂರು , ಗುರುವಾರ, 24 ಸೆಪ್ಟಂಬರ್ 2020 (07:27 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ. ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ತರುತ್ತದೆ.
*ವೃಷಭ ರಾಶಿ: ಇಂದು ನೀವು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಕಂಡುಬರುತ್ತಿದೆ. ಇದರಿಂದ ನೀವು ತುಂಬಾ ಸಂತೋಷ ಪಡುತ್ತೀರಿ.
*ಮಿಥುನ ರಾಶಿ : ಇಂದು ನೀವು ಕಡಿಮೆ ತಾಳ್ಮೆ ಹೊದುತ್ತೀರಿ. ಆದರೆ ಕಠಿಣ ಅಥವಾ ಅಸಮತೋಲಿತ ಪದಗಳು ನಿಮ್ಮ ಸುತ್ತಲಿನ ಜನರ ಅಸಮಾಧಾನಕ್ಕೆ ಕಾರಣವಾಗಬಹುದಾಗಿದೆ.
*ಕಟಕ ರಾಶಿ : ಇಂದು ನಿಮ್ಮ ಹಣಕಾಸಿನ ವ್ಯವಹಾರ ಉತ್ತಮವಾಗಿರುತ್ತದೆ. ಆದರೆ ಇದರೊಂದಿಗೆ ನಿಮ್ಮ ಹಣವನ್ನು ವ್ಯರ್ಥವಾಗಿ ಖರ್ಚು ಮಾಡದಂತೆ ನೋಡಿಕೊಳ್ಳಿ.
*ಸಿಂಹ ರಾಶಿ : ಇಂದು ಇತರರನ್ನು ಟೀಕಿಸಲು ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
*ಕನ್ಯಾ ರಾಶಿ : ತಿರುವುಗಳಲ್ಲಿ ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಿ. ಬೇರೆಯವರ ಉದಾಸೀನ ನಿಮಗೆ ಸಮಸ್ಯೆಯನ್ನುಂಟುಮಾಡಬಹುದು.
*ತುಲಾ ರಾಶಿ : ಇಂದು ಹಣದ ವಿಚಾಋಕ್ಕೆ ನಿಮ್ಮ ಸಂಗಾತಿಯೊಂದಿಗೆ ಜಗಳವಾಗಬಹುದು. ಆದರೆ ನೀವು ಆಗ ಶಾಂತ ಸ್ವಭಾವದಿಂದ ಪರಿಹರಿಸಿಕೊಳ್ಳಬೇಕು.
*ವೃಶ್ಚಿಕ ರಾಶಿ : ಇಂದು ನಿಮ್ಮ ಸಂಗಾತಿಯ ಆರೋಗ್ಯದ ಚಿಂತೆ ಕಾಡಬಹುದು. ಮತ್ತು ಸ್ವಲ್ಪ ವೈದ್ಯಕೀಯ ಗಮನದ ಅಗತ್ಯವಿದೆ.
*ಧನು ರಾಶಿ : ಯಾವುದೇ ಜಂಟಿ ಉದ್ಯಮಕ್ಕೆ ಕೈಹಾಕಬೇಡಿ. ಅಗತ್ಯವಿದ್ದರೆ ನಿಮ್ಮವರ ಸಲಹೆ ಪಡೆಯಿರಿ.
*ಮಕರ ರಾಶಿ :ಇಂದು ನೀವು ಕಮಿಷನ್ ಗಳಿಂದ , ಡಿವಿಡೆಂಟ್ಗಳಿಂದ ಅಥವಾ ರಾಯಧನಗಳಿಂದ ಪ್ರಯೋಜನ ಪಡೆಯುತ್ತೀರಿ.  
*ಕುಂಭ ರಾಶಿ : ಇಂದು ನಿಮ್ಮ ಆಪ್ತರೊಂದಿಗೆ ಜಗಳವಾಗಬಹುದು ಮತ್ತು ವಿಷಯ ನ್ಯಾಯಾಲಯದ ಕಚೇಋಇಯ ವರೆಗೂ ಹೋಗಬಹುದು.
* ಮೀನ ರಾಶಿ : ಇಂದು ನೀವು ಸಂತೋಷದ ಸುದ್ದಿ ಪಡೆಯುವ ಸಾಧ್ಯತೆ ಇದೆ. ಸಂಬಂಧಿಗಳು ಅಥವಾ ಸ್ನೇಹಿತರು ಒಂದು ಅಧ್ಬುತ ಸಂಜೆಗಾಗಿ ಬರುತ್ತಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಪುಣ್ಯ ಕ್ಷೇತ್ರದ ಮಣ್ಣಿನಿಂದ ಹೀಗೆ ಮಾಡಿದರೆ ಮನೆಯ ಸಕಲ ದೋಷ ನಿವಾರಣೆಯಾಗುವುದು