Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಭವಿಷ್ಯ ಹೀಗಿದೆ

ಇಂದಿನ ರಾಶಿ ಭವಿಷ್ಯ ಹೀಗಿದೆ
ಬೆಂಗಳೂರು , ಮಂಗಳವಾರ, 29 ಸೆಪ್ಟಂಬರ್ 2020 (09:14 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ಕೋಪ ಕೆಲವು ಗಂಭೀರ ತಪ್ಪುಗಳನ್ನು ಮಾಡಲು ಪ್ರೇರೆಪಿಸಬಹುದು. ಇಂದು ನೀವು ಕೋಪವನ್ನು ನಿಯಂತ್ರಿಸಿ, ಹಾಗೂ ಕುಟುಂಬ ಸದಸ್ಯರ ಮನ ನೋಯಿಸುವುದನ್ನು ತಪ್ಪಿಸಿ.
*ವೃಷಭ ರಾಶಿ: ಇಂದು ನಿಮ್ಮ ಅಭಿಪ್ರಾಯ ಕೇಳಿದಾಗ ಅದನ್ನು ವ್ಯಕ್ತಪಡಿಸಲು ನಾಷಬೇಡಿ, ಇದಕ್ಕೆ ನಿಮಗೆ ತುಂಬಾ ಮೆಚ್ಚುಗೆ ಸಿಗುತ್ತದೆ.
*ಮಿಥುನ ರಾಶಿ : ಇಂದು ನೀವು ಹಲ್ಲು ನೋವು ಅಥವಾ ಹೊಟ್ಟೆ ಹಾಳಾಗುವಿಕೆ ಸಮಸ್ಯೆಯಿಂದ ಬಳಲಬಹುದು. ತಕ್ಷಣ ಪರಿಹಾರ ಪಡೆಯಲು ವೈದ್ಯರನ್ನು ಸಂಪರ್ಕಿಸಿ.
*ಕಟಕ ರಾಶಿ : ಮನೆಯಲ್ಲಿ ಕೆಲಸ ಮಾಡುವಾಗ ವಿಶೇಚ ಎಚ್ಚರ ವಹಿಸಿ. ಮನೆ ಬಳಕೆಯ ವಸ್ತುಗಳ ಯಾವುದೇ ಅಸಡ್ಡೆಯ ಬಳಕೆ ನಿಮಗೆ ಸಮಸ್ಯೆ ಉಂಟುಮಾಡಬಹುದು.
*ಸಿಂಹ ರಾಶಿ : ಇಂದು ನಿಮ್ಮ ಆರೋಗ್ಯ ಉತ್ತಮವಾಗಿದ್ದರೂ  ಪ್ರಯಾಣ ಒತ್ತಡಮಯವೂ ಮತ್ತು ಕಷ್ಟಕರವೂ ಆಗಿರುತ್ತದೆ.
*ಕನ್ಯಾ ರಾಶಿ : ಇಂದು ಸಾಲಗಾರರು ನಿಮಗೆ ಹೇಳದೆ ನಿಮ್ಮ ಖಾತೆಗೆ ಹಣವನ್ನು ಸೇರಿಸಬಹುದು. ಇದನ್ನು ಕೇಳಿ ನಿಮಗೆ ಆಶ್ವರ್ಯಚಕಿತರಾಗಬಹುದು.
*ತುಲಾ ರಾಶಿ : ಇತರರನ್ನು ನಿಮಗೆ ಬೇಕಾದ ಕೆಲಸಗಳನ್ನು ಮಾಡಲು ಒತ್ತಾಯಿಸಲು ಪ್ರಯತ್ನಿಸಬೇಡಿ. ನೀವು ಮಾಡಿದ ಯತ್ನಗಳೇ ನಿಮಗೆ ತೃಪ್ತಿ ನೀಡುತ್ತವೆ.
*ವೃಶ್ಚಿಕ ರಾಶಿ : ನಿಮ್ಮ ವ್ಯಾಪಾರದ ಆಸಕ್ತಿಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಕೆಲಸದಲ್ಲಿ ನಿಮ್ಮ ಆಸಕ್ತಿಯನ್ನು ಮರಳಿಪಡೆಯಲು ನಿಮ್ಮ ಶಾಂತತೆ ಕಾಯ್ದುಕೊಳ್ಳಿ.
*ಧನು ರಾಶಿ : ಇಂದು ನಿಮ್ಮ ಕೆಟ್ಟ ಅಭ್ಯಾಸಗಳು ನಿಮ್ಮ ಪ್ರೇಮಿಗೆ ಕೆಟ್ಟ ಭಾವನೆಯನ್ನು ಉಂಟುಮಾಡಬಹುದು ಮತ್ತು ಅವರು ನಿಮ್ಮ ಮೇಲೆ ಕೋಪಗೊಳ್ಳಬಹುದು.
*ಮಕರ ರಾಶಿ : ನಿಮ್ಮ ಸುತ್ತಮುತ್ತಲಿನ ಜನರು ನಿಮ್ಮ ಸಂಬಂಧದಲ್ಲಿ ತೊಂದರೆಯುಂಟುಮಾಡುವ ಸಾಧ್ಯತೆಗಳಿರುತ್ತದೆ. ಹೊರಗಿನವರ ಸಲಹೆಗಳಿಗೆ ಕಿವಿಗೊಡಬೇಡಿ.
*ಕುಂಭ ರಾಶಿ : ಸಂಗಾತಿಯ ವ್ಯವಹಾರದಲ್ಲಿ ಮೂಗು ತೂರಿಸುವುದು ಅವರಿಗೆ ಕೋಫ ತರಬಹುದಾದ್ದರಿಂದ ಹಾಗೆ ಮಾಡಬೇಡಿ.
* ಮೀನ ರಾಶಿ : ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ