Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಭವಿಷ್ಯ ಹೀಗಿದೆ

ಇಂದಿನ ರಾಶಿ ಭವಿಷ್ಯ ಹೀಗಿದೆ
ಬೆಂಗಳೂರು , ಮಂಗಳವಾರ, 11 ಆಗಸ್ಟ್ 2020 (08:04 IST)
ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ : ನಿಮ್ಮನ್ನ ನೀವೇ ನೋಡಿಕೊಳ್ಳುವ ಬಯಕೆಗೆ ಇತರರ ಅಗತ್ಯಗಳು ಕಡಿವಾಣ ಹಾಕುತ್ತವೆ. ನೀವು ಯಾವುದೇ ವ್ಯಕ್ತಿಯ ಸಹಾಯವಿಲ್ಲದೆ ಹಣ ಗಳಿಸಲು ಸಾಧ್ಯವಾಗುತ್ತದೆ.
*ವೃಷಭ ರಾಶಿ: ಇಂದು ನೀವು ಅನುಮಾನ, ನಿರಾಸೆ, ವಿಶ್ವಾಸರಾಹಿತ್ಯ ಅಹಂಭಾವ ಮತ್ತು ಅಸೂಯೆಯಂಥ ಅನೇಕ ದುರ್ಗುಣಗಳಿಂದ ಮುಕ್ತಿ ಹೊಂದುವ ಸಾಧ್ಯತೆಗಳಿವೆ.
*ಮಿಥುನ ರಾಶಿ : ಇಂದು ನೀವು ಮನೆಯ ಹಿರಿಯರಿಂದ ಹಣ ಸಂಗ್ರಹಿಸುವ ಸಲಹೆ ತೆಗೆದುಕೊಳ್ಳಿ. ಉಚಿತ ಸಮಯದಲ್ಲಿ ನಿಮ್ಮ ಮೆಚ್ಚಿನ ಕೆಲಸ ಮಾಡಲು ಇಷ್ಟಪಡುತ್ತೀರಿ.
*ಕಟಕ ರಾಶಿ : ಇಂದು ನೀವು ಹಣಕ್ಕಾಗಿ ತುಂಬಾ ಚಿಂತೆ ಮಾಡಬಹುದು ಮತ್ತು ನಿಮ್ಮ ಸ್ನೇಹಿತರಿಂದ ಸಾಲವನ್ನು ಕೇಳಬಹುದು.
*ಸಿಂಹ ರಾಶಿ : ಇಂದು ನಿಮಗೆ ಸಿಗುವ ಹಣದಿಂದ ನಿಮ್ಮನ್ನ ಸಮಸ್ಯೆಯಿಂದ ಮುಕ್ತಗೊಳಿಸುತ್ತದೆ.  
*ಕನ್ಯಾ ರಾಶಿ : ಇಂದು ನಿಮ್ಮ ಮಕ್ಕಳ ಕಡೆಯಿಂದ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ.  ಇದರಿಂದ ನಿಮ್ಮ ಮಕ್ಕಳ ಮೇಲೆ ನಿಮಗೆ ಹೆಮ್ಮೆ ಎನಿಸುತ್ತದೆ.
*ತುಲಾ ರಾಶಿ : ಇಂದು ನೀವು ಆರೋಗ್ಯದ ಬಗ್ಗೆ ಸ್ವಲ್ಪ ಗಮನಹರಿಬೇಕು. ಇಂದು ನೀವು ಭೂಮಿಗೆ ಸಂಬಂಧಿಸಿದ ಯಾವುದೇ ವಿಷಯಕ್ಕೆ ಹಣವನ್ನು ಖರ್ಚು ಮಾಡಬಹುದು.
*ವೃಶ್ಚಿಕ ರಾಶಿ : ಇಂದು ನೀವು ಉದ್ಯೋಗ ಪಡೆಯಲು ಪ್ರಶಸ್ತವಾದ ದಿನ. ರೆಸ್ಯೂಮ್ ಕಳುಹಿಸಲು ಅಥವಾ ಸಂದರ್ಶನಕ್ಕೆ ಹಾಜರಾಗಲು ಒಳ್ಳೆಯ ದಿನ.
*ಧನು ರಾಶಿ : ಇಂದು ನೀವು  ನಿಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಹಿಂದೆಸರಿಯಬೇಡಿ. ಇದಕ್ಕೆ ನಿಮಗೆ ತುಂಬ ಮೆಚ್ಚುಗೆ ಸಿಗುತ್ತದೆ.
*ಮಕರ ರಾಶಿ : ನಿಮ್ಮ ಹಠಮಾರಿ ಪ್ರವೃತ್ತಿಯನ್ನು ಪಾರ್ಟಿಗಳಲ್ಲಿ ನಿಯಂತ್ರಿಸಲು ಪ್ರಯತ್ನಿಸಿ. ಏಕೆಂದರೆ ಇದು ನಿಮ್ಮ ಮೂಡ್ ಹಾಳು ಮಾಡಬಹುದು.
*ಕುಂಭ ರಾಶಿ : ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಇಂದು ನೀವು ನಿಮ್ಮ ಅಮೂಲ್ಯ ಸಮಯವನ್ನು ಸ್ನೇಹಿತರೊಂದಿಗೆ ವ್ಯರ್ಥಮಾಡಬಹುದು.
* ಮೀನ ರಾಶಿ : ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು. ಇದು ನಿಮಗೆ ಕಿರಿಕಿರಿ ಮತ್ತು ಆತಂಕದ ಭಾವನೆಗಳನ್ನು ಉಂಟುಮಾಡಬಹುದು.

 

Share this Story:

Follow Webdunia kannada

ಮುಂದಿನ ಸುದ್ದಿ

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ