Webdunia - Bharat's app for daily news and videos

Install App

ಇಂದಿನ ರಾಶಿ ಭವಿಷ್ಯ ಹೀಗಿದೆ

Webdunia
ಮಂಗಳವಾರ, 21 ಜುಲೈ 2020 (08:42 IST)
Normal 0 false false false EN-US X-NONE X-NONE

ಬೆಂಗಳೂರು : ಇಂದಿನ ರಾಶಿ ಭವಿಷ್ಯದ ಪ್ರಕಾರ ನೀವು ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

*ಮೇಷರಾಶಿ: ಇಂದು ನಿಮ್ಮ ಆರೋಗ್ಯ ಉತ್ತಮವಾಗಿದ್ದರೂ ಪ್ರಯಾಣ ಒತ್ತಡಮಯವೂ ಮತ್ತು ಕಷ್ಟಕರವಾಗಿರುತ್ತದೆ.

*ವೃಷಭ ರಾಶಿ: ನೀವು ಇಂದು ಅದೃಷ್ಟವನ್ನು ಅವಲಂಬಿಸಬೇಡಿ ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಯಾಕೆಂದರೆ ಅದೃಷ್ಟವನ್ನು ನಂಬಿ ನೀವು ಸೋಮಾರಿಗಳಾದರೆ ಆರೋಗ್ಯ ಕೆಡುವ ಸಂಭವವಿದೆ.

*ಮಿಥುನ ರಾಶಿ : ಇಂದು ಯಶಸ್ಸು ನಿಮ್ಮದಾಗುತ್ತದೆ. ನೀವು ಇಂದು ಒಂದು ಕಾರ್ಯ ಕೈಗೊಂಡರೆ ಅದರಲ್ಲಿ ಸಫಲರಾಗುತ್ತೀರಿ. ನೀವು ಇಂದು ಒಂದು ಆನಂದಮಯವಾದ ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ.

*ಕಟಕ ರಾಶಿ : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ನೀವೇನೆ ಮಾಡಿದರೂ ಸಾಮಾನ್ಯವಾಗಿ ನೀವು ತೆಗೆದುಕೊಳ್ಳುವ  ಅರ್ಧ ಸಮಯದಲ್ಲಿ ಅದನ್ನು ಮಾಡಲು ನಿಮಗೆ ಸಾಧ್ಯವಾಗುತ್ತದೆ.

*ಸಿಂಹ ರಾಶಿ : ಇಂದು ನಿಮ್ಮ ಮನಸ್ಸು ಒಳ್ಳೆಯ ವಿಷಯಗಳನ್ನು ಕೇಳುತ್ತದೆ. ಇಂದು ನೀವು ಹಣ ಹೂಡಿಕೆ ಮಾಡಿದರೆ ಲಾಭಗಳನ್ನು ಪಡೆಯಬಹುದು.

*ಕನ್ಯಾ ರಾಶಿ : ಇಂದು ನೀವು ನಿಮ್ಮ ಕುಟುಂಬ ಸದಸ್ಯರ ಅಗತ್ಯಗಳ ಮೇಲೆ ಗಮನ ಹರಿಸುವುದು ಉತ್ತಮ. ಇಂದು ನೀವು ಪ್ರೀತಿಯ ಸಮಕಟವನ್ನು ಎದುರಿಸುವ ಸಾಧ್ಯತೆಗಳಿವೆ.

*ತುಲಾ ರಾಶಿ : ನೀವು ಇಂದು ಉದ್ಯೋಗ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇಂದು ನೀವು ಬಯಸದೆ ಇದ್ದರೂ ಯಾವುದೇ ತಪ್ಪನ್ನು ಮಾಡಬಹುದು.

*ವೃಶ್ಚಿಕ ರಾಶಿ : ನೀವು ಇಂದು ಆಭರಣ ಅಥವಾ ಗೃಹಬಳಕೆಯ ವಸ್ತುಗಳನ್ನು ಖರೀದಿಸುವ ಸಾಧ್ಯತೆಗಳಿವೆ. ನಿಮ್ಮ ಪ್ರೇಮ ಜೀವನ ಇಂದು ಒಂದು ಸುಂದರ ತಿರುವನ್ನು ತೆಗೆದುಕೊಳ್ಳುತ್ತದೆ.

*ಧನು ರಾಶಿ : ಇಂದು ನೀವು ನಿಮ್ಮವರು ಕೊಟ್ಟ ಸಲಹೆಗಳನ್ನು ಪಾಲಿಸಿ. ಆಪ್ತ ಸ್ನೇಹಿತನ ಸಹಾಯದಿಂದ ಇಂದು ನಿಮಗೆ ಹಣದ ಲಾಭವಾಗುತ್ತದೆ. ಇದರಿಂದ ನಿಮ್ಮ ಹಣದ ಸಮಸ್ಯೆ ದೂರವಾಗುತ್ತದೆ.

*ಮಕರ ರಾಶಿ : ಇಂದು ನೀವು ಯಾವುದೇ ಕೆಲಸಗಳನ್ನು ಕೈಗೊಳ್ಳುವ ಮೊದಲು ಆಪ್ತರ ಸಹಾಯ ತೆಗೆದುಕೊಳ್ಳಬೇಕು. ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಂತೋಷವಾಗಿರಲು ಪ್ರಯತ್ನಿಸಿ.

*ಕುಂಭ ರಾಶಿ : ಇಂದು ನೀವು ಯಾವುದೇ ಹೊಸ ಕೆಲಸಗಳನ್ನು ಪ್ರಾರಂಭಿಸುವ ಮೊದಲು ಅನುಭವಿ ಜನರನ್ನು ಭೇಟಿ ಮಾಡಿ ಸಹಾಯ ಪಡೆಯಿರಿ. ಇಂದು ನಿಮಗೆ ಚೈತನ್ಯದಾಯಕ ದಿನ, ಇಂದು ನೀವು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು.

* ಮೀನ ರಾಶಿ : ಇಂದು ನಿಮ್ಮ ವೆಚ್ಚಗಳು ಹೆಚ್ಚಾಗುತ್ತದೆ. ನಿಮಗೆ ಹಳೆಯ ಸ್ನೇಹಿತರು ಬೆಂಬಲ ನೀಡುತ್ತಾರೆ. ನಿಮ್ಮ ಕೆಲಸದಲ್ಲಿ ಸಂಭವಿಸುವ ಬದಲಾವಣೆಗಳಿಂದ ಪ್ರಯೋಜನ ಪಡೆಯುತ್ತೀರಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments