Webdunia - Bharat's app for daily news and videos

Install App

ಇಂದಿನ ನಿಮ್ಮ ಭವಿಷ್ಯ: ಯಾವ ರಾಶಿಯ ಮೇಲೆ ಯಾವ ಪರಿಣಾಮ

Webdunia
ಮಂಗಳವಾರ, 17 ಜುಲೈ 2018 (12:11 IST)
ಶಾಲಿವಹನ ಗತಶಕ ೧೯೪೦ನೆ ವಿಲಂಬಿ ಸಂವತ್ಸರದ ದಕ್ಷಿಣಾಯನ ಆಶಾಡ ಮಾಸ ಶುಕ್ಲ ಪಕ್ಷ ಗ್ರೀಷ್ಮ ಋತು ದಿನಾಂಕ ೧೭/೭/೧೮ ಮಂಗಳವಾರ
 ಪಂಚಮೀ ತಿಥಿ ಸಾಯಂ ೪/೧೯ರ ವರೆಗೆ. ಮಳೆ ನಕ್ಷತ್ರ ಪುನರ್ವಸು. ನಿತ್ಯ ನಕ್ಷತ್ರ  ಹುಬ್ಬಾ. ಬೆಳಗ್ಗೆ ೯/೨೭ರ ವರೆಗೆ  ಸೂರ್ಯೊದಯ ೬-೧೬ ಸೂರ್ಯಾಸ್ತ ೭-೨. ರಾಹುಕಾಲ ಸಾಯಂ ೩ ರಿಂದ ೪.೩೦ ಘಂಟೆಯವರೆಗೆ.

ಇವತ್ತು ಹೋಮ ಹವನಾದಿ ಕಾರ್ಯಕ್ಕೆ ಅಗ್ನಿ ಇರುವುದಿಲ್ಲ. ಪಂಚಮಿ ಮಿತಿಯ ಶ್ರಾದ್ದಾದಿಗಳನ್ನ ಇವತ್ತು  ನಡೆಸತಕ್ಕದ್ದು.  ಮಾಸ ಪ್ರಾರಂಭ. ಇಂದು ಕರ್ಕಾಟಕ ಸಂಕ್ರಾಂತಿ, ಕರ್ಕ ಮಾಸ ಇಂದಿನಿಂದ ಪ್ರಾರಂಭವಾಗುತ್ತದೆ.

ಮೇಷ .ಕುಂಭ. ಧನು.ಕರ್ಕ.ತುಲಾ.ರಾಶಿಯವರಿಗೆ ಶುಭ ಹೊಸ ಕೆಲಸ ಪ್ರಾರಂಭಿಸ ಬಹುದು. ಉಳಿದ ರಾಶಿಯವರಿಗೆ ಮದ್ಯಮ.ಸೂರ್ಯನ ಚಲನೆಯಲ್ಲಿನ ವ್ಯತ್ಯಾಸದಿಂದಾಗುವ ಅನಾನುಕೂಲಗಳಿಗೆ ವಿಷ್ಣುನಾಮ ಸ್ಮರಣೆ ಮಾಡಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments