Webdunia - Bharat's app for daily news and videos

Install App

ಸಕ್ಕರೆ ಕಾಯಿಲೆಯಿಂದ ಮುಕ್ತಿ ಪಡೆಯಬೇಕೆಂಬುವವರು ಒಮ್ಮೆ ಈ ದೇವಸ್ಥಾನಕ್ಕೆ ಭೇಟಿ ನೀಡಿ

Webdunia
ಶನಿವಾರ, 20 ಏಪ್ರಿಲ್ 2019 (12:07 IST)
ಬೆಂಗಳೂರು : ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಎಷ್ಟೋ ಔಷಧಿಗಳನ್ನು ಮಾಡಿದರೂ ವಾಸಿಯಾಗದಿದ್ದಲ್ಲಿ ಒಮ್ಮೆ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ಈ ಕಾಯಿಲೆಯಿಂದ ಮುಕ್ತಿ ಹೊಂದಬಹುದಂತೆ.


ಹೌದು. ತಮಿಳುನಾಡಿನ ತಂಜಾವೂರ್ ನಿಂದ ಸುಮಾರು 26 ಕಿಲೋಮೀಟರ್ ದೂರದಲ್ಲಿರುವ ತಂಜಾವೂರು ಮತ್ತು ತಿರುವರೂರಿನ ಮಾರ್ಗವಾಗಿ ಚಲಿಸಿದಾಗ ಕೊಯಿಲ್ ವೆನ್ನಿ ಎಂಬ ಹಳ್ಳಿಯಲ್ಲಿರುವ ಸಾವಿರ ವರ್ಷಗಳಿಗೂ ಪುರಾತನ ಕಾಲದ ಒಂದು ಶಿವನ ದೇವಸ್ಥಾನ ಇದೆ. ಇಲ್ಲಿ ಶಿವನನ್ನು ವೆನ್ನಿ ಕರುಂಬೇಶ್ವರರ್ ಎಂದು ಕರೆಯಲಾಗುತ್ತದೆ. ತಮಿಳಿನಲ್ಲಿ ಕರುಂಬು ಎಂದರೆ ಕಬ್ಬು ಎಂದರ್ಥ. ಇಲ್ಲಿನ ಶಿವನಿಗೆ ಕಬ್ಬಿನ ಹಾಲಿನ ಅಭಿಷೇಕ ಮತ್ತು ಅಲಂಕಾರಕ್ಕೆ ಕಬ್ಬಿನ ಜಲ್ಲೆಯನ್ನು ಭಕ್ತರು ಸಮರ್ಪಿಸುತ್ತಾರೆ


ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಒಮ್ಮೆ ಇಲ್ಲಿಗೆ ಭೇಟಿ ನೀಡಿ ರವೆ ಮತ್ತು ಸಕ್ಕರೆ ಮಿಶ್ರಣದ ಕೇಸರಿಬಾತ್ ಅನ್ನು ಶಿವನಿಗೆ ಅರ್ಪಿಸಿ ಪ್ರಾರ್ಥಿಸಬೇಕು. ನಂತರ ಈ ಪ್ರಸಾದವನ್ನು ಭಕ್ತಿಯಿಂದ ಸ್ವೀಕರಿಸಿ ದೇವಸ್ಥಾನದ ಸುತ್ತಲೂ ಇರುವ ಇರುವೆಗಳಿಗೆ ನೀಡಬೇಕು. ಇದರಿಂದ ಸಕ್ಕರೆ ಕಾಯಿಲೆಯಿಂದ ಮುಕ್ತಿ ಪಡೆಯಬಹುದಂತೆ. ಹೀಗೆ ಮಾಡಿ ಪರಿಹಾರ ಕಂಡುಕೊಂಡವರು ಹಲವು ಮಂದಿ ಇದ್ದಾರಂತೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಬುಧವಾರ ಗಣೇಶನ ಅನುಗ್ರಹ ಸಿಗಲು ಈ ಸ್ತೋತ್ರ ಓದಿ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

ಮುಂದಿನ ಸುದ್ದಿ
Show comments