Webdunia - Bharat's app for daily news and videos

Install App

ಯಾವ ದೇವರಿಗೆ ಯಾವ ನೈವೇದ್ಯ ಅರ್ಪಿಸಿದರೆ ಉತ್ತಮ ಎಂಬುದು ತಿಳಿಬೇಕಾ?

Webdunia
ಮಂಗಳವಾರ, 26 ಜೂನ್ 2018 (11:30 IST)
ಬೆಂಗಳೂರು : ದೇವಸ್ಥಾನವಿರಲಿ, ಮನೆಯಿರಲಿ ದೇವರಿಗೆ ಪಂಚಾಮೃತ ಪೂಜೆ ಮಾಡಲಾಗುತ್ತದೆ. ಇದರ ಜೊತೆಗೆ ದೇವರಿಗೆ ಬೇರೆ ಆಹಾರಗಳನ್ನು ನೈವೇದ್ಯ ಮಾಡಿ ಪ್ರಸಾದ ರೂಪದಲ್ಲಿ ವಿತರಣೆ ಮಾಡಲಾಗುತ್ತದೆ. ಪ್ರತಿಯೊಂದು ದೇವರಿಗೂ ಪ್ರಿಯವಾದ ಪ್ರಸಾದಗಳು ಬೇರೆ ಬೇರೆ ಇರುತ್ತವೆ. ಆಯಾ ದೇವರಿಗೆ ಪ್ರಿಯವಾದ ಪ್ರಸಾದವನ್ನು ಆ ದೇವರಿಗೆ ನೈವೇದ್ಯ ಮಾಡುವುದು ಒಳ್ಳೆಯದು.


*ಶ್ರೀ ವಿಷ್ಣುವಿಗೆ ಕೀರ್ ಅಥವಾ ರವೆಯ ಹವ್ಲಾ ಎಂದರೆ ಪ್ರಿಯ. ಹಾಗಾಗಿ ಶ್ರೀವಿಷ್ಣುವಿನ ಆರಾಧನೆ ಮಾಡುವಾಗ ಈ ಎರಡು ಸಿಹಿಯಲ್ಲಿ ಒಂದನ್ನು ತಯಾರಿಸಿ ನೈವೇದ್ಯ ಮಾಡಬೇಕು.

*ದೇವರ ದೇವ ಮಹಾದೇವ ಶಿವ, ಪಂಚಾಮೃತ ಪ್ರಿಯ.

*ವಿದ್ಯಾ ದೇವಿ ಸರಸ್ವತಿಗೆ ಭಕ್ತರು ಹಾಲು, ಪಂಚಾಮೃತ, ತುಪ್ಪ, ಬೆಣ್ಣೆ, ಬಿಳಿ ಅಕ್ಕಿಯ ಲಾಡಿನ ನೈವೇದ್ಯ ಮಾಡಬೇಕು.

*ಧನ ಲಕ್ಷ್ಮಿಗೆ ಮಿಠಾಯಿ ಹಾಗೂ ಅಕ್ಕಿಯ ಕೇಸರಿ ಬಾತ್ ಅರ್ಪಣೆ ಮಾಡಬೇಕು.

*ದುರ್ಗಿಗೆ ಕೀರ್, ಮಿಠಾಯಿ, ಬಾಳೆ ಹಣ್ಣು, ತೆಂಗಿನ ಕಾಯಿಯನ್ನು ನೈವೇದ್ಯ ಮಾಡಬೇಕು.

*ಪ್ರಥಮ ಪೂಜ್ಯ ಗಣೇಶನಿಗೆ ಮೋದಕವನ್ನು ನೈವೇದ್ಯ ಮಾಡಬೇಕು.

* ಶ್ರೀರಾಮ ನಿಗೆ ಕೇಸರಿಬಾತ್, ಕೀರ್ ನೈವೇದ್ಯ ಮಾಡಬೇಕು.

*ಶ್ರೀಕೃಷ್ಣ ಸಕ್ಕರೆ ಹಾಗೂ ಬೆಣ್ಣೆ ಪ್ರಿಯವಾದರಿಂದ ಅವುಗಳನ್ನು ನೈವೇದ್ಯ ಮಾಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments