Webdunia - Bharat's app for daily news and videos

Install App

ಮಕ್ಕಳ ಮರೆವಿನ ಸಮಸ್ಯೆ ಪರಿಹಾರವಾಗಲು ಇದನ್ನು ಧರಿಸಿ

Webdunia
ಭಾನುವಾರ, 11 ನವೆಂಬರ್ 2018 (07:33 IST)
ಬೆಂಗಳೂರು : ಕೆಲವು ಮಕ್ಕಳಿಗೆ ಮರೆವಿನ ಸಮಸ್ಯೆ ಇರುತ್ತದೆ. ಇದರಿಂದ ಅವರಿಗೆ ಏನೇ ಕಲಿತರು ಅದು ನೆನಪಲ್ಲಿ ಉಳಿಯೋದಿಲ್ಲ. ಪರೀಕ್ಷೆಯಲ್ಲಿಯೂ ಕೂಡ  ಉತ್ತಮ ಅಂಕ ಗಳಿಸಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗೆ ಉತ್ತಮ ಪರಿಹಾರವೆಂದರೆ ಅದು ಗಣೇಶ ರುದ್ರಾಕ್ಷಿ ಧರಿಸುವುದು.


ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮಕ್ಕಳ ಜಾತಕದಲ್ಲಿ ಬುಧಗ್ರಹ ದೋಷವಿದ್ದರೆ ಈ ಸಮಸ್ಯೆ ಕಾಡುತ್ತದೆಯಂತೆ. ಆದ್ದರಿಂದ ಮಕ್ಕಳ ಮೇಲೆ ಬುಧಗ್ರಹ ಅನುಗ್ರಹವಿರಬೇಕು. ಗಣೇಶ ರುದ್ರಾಕ್ಷಿ ಮಾಲೆಯನ್ನು ಧರಿಸಿದ್ರೆ ಬುಧಗ್ರಹ ಅನುಗ್ರಹ ದೊರೆಯುತ್ತದೆ.


ಗಣೇಶ ರುದ್ರಾಕ್ಷಿ ಧರಿಸುವ ಮೊದಲು ಹಸುವಿನ ಹಾಲು ಅಥವಾ ಗೋ ಮೂತ್ರದಿಂದ ರುದ್ರಾಕ್ಷಿಯನ್ನು ಸ್ವಚ್ಛಗೊಳಿಸಬೇಕು. ನಂತ್ರ ಪೂಜೆ ಮಾಡಬೇಕು. ಗಣೇಶ ರುದ್ರಾಕ್ಷಿಯನ್ನು ಹಸಿರು ಬಣ್ಣದ ದಾರದಲ್ಲಿ ಪೊಣಿಸಿ ಹಾಕಿಕೊಳ್ಳಬೇಕು. ಯಾವ ತಿಂಗಳಲ್ಲಿಯಾದ್ರೂ ಸರಿ ಶುಕ್ಷ ಪಕ್ಷದಲ್ಲಿ ಸರಸ್ವತಿ ಯೋಗ ಬಂದ ಬುಧವಾರ ರುದ್ರಾಕ್ಷಿ ಧರಿಸಬೇಕು. ಇದರಿಂದಾಗಿ ಸಾಮಾನ್ಯ ಬುದ್ಧಿವಂತ ವಿದ್ಯಾರ್ಥಿ ಕೂಡ ಪರೀಕ್ಷೆಯಲ್ಲಿ  ಹೆಚ್ಚಿನ ಅಂಕ ಪಡೆಯುತ್ತಾನಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments