Webdunia - Bharat's app for daily news and videos

Install App

ಶನಿದೋಷಕ್ಕೆ ಶಾಶ್ವತ ಪರಿಹಾರಕ್ಕೆ ಈ ಯಂತ್ರ ಧರಿಸಿ

Webdunia
ಭಾನುವಾರ, 4 ಅಕ್ಟೋಬರ್ 2020 (07:12 IST)
ಬೆಂಗಳೂರು : ಶನಿದೋಷ ಯಾರ ಜಾತಕದಲ್ಲಿ ಇರುತ್ತದೆಯೋ ಅವರು ಏಳಿಗೆ ಹೊಂದುವುದಿಲ್ಲ. ಈ ಶನಿದೋಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಈ ಯಂತ್ರವನ್ನು ಧರಿಸಿ.

ನಾವು ಮಾಡಿದ ಪಾಪಕರ್ಮಗಳಿಗೆ ಅನುಸಾರವಾಗಿ ಶನಿ ನಮ್ಮ ಮೇಲೆ ಕಟ್ಟ ದೃಷ್ಟಿ ಇಡುತ್ತಾರೆ. ಇದರಿಂದ ನಮಗೆ ಸಮಸ್ಯೆಗಳು ಉದ್ಭವವಾಗುತ್ತದೆ. ಆದಕಾರಣ  ಶನಿ ಮಹಾತ್ಮನ ದೇವಸ್ಥಾನಕ್ಕೆ ಹೋಗಿ ಎಳ್ಳೆಣ್ಣೆಯಿಂದ ಮುಖವನ್ನು ನೋಡಿ ದೀಪ ಹಚ್ಚಿ. ಹೀಗೆ 9 ಶನಿವಾರ ಮಾಡುವುದರಿಂದ ಶನಿದೋಷ ನಿವಾರಣೆಯಾಗುತ್ತದೆ.

ಹಾಗೇ ಮಹಾಮುಖ್ಯ ಪ್ರಾಣ ಯಂತ್ರವನ್ನು ಬ್ರಾಹ್ಮಿ ಮುಹೂರ್ತದಲ್ಲಿ ನಿಮ್ಮ ಹೆಸರಿನಲ್ಲಿ ದಿಗ್ಭಂಧನ ಮಾಡಿ ಸೊಂಟಕ್ಕೆ ಕಟ್ಟಿಕೊಳ್ಳಿ. ಹಾಗೇ ಶನಿ ಹಾಗೂ ಆಂಜನೇಯ ದೇವಸ್ಥಾನಕ್ಕೆ ಹೋಗಬೇಕು, ಮತ್ತು ಕಪ್ಪು ಬಟ್ಟೆ, ಕಪ್ಪು ಎಳ್ಳನ್ನು ದಾನವಾಗಿ ನೀಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ನಾರಾಯಣೀ ಸ್ತುತಿಯನ್ನು ಇಂದು ತಪ್ಪದೇ ಓದಿ

ಶ್ರೀರಾಮ ಅಷ್ಟೋತ್ತರ ಮಂತ್ರ ಕನ್ನಡದಲ್ಲಿ

ಧನಾದಾಯ ಹೆಚ್ಚಿಸಲು ಶ್ರೀ ಕುಬೇರ ಅಷ್ಟೋತ್ತರ ಓದಿ

ಮುಂದಿನ ಸುದ್ದಿ
Show comments