Webdunia - Bharat's app for daily news and videos

Install App

ಶನಿ ದೆಸೆಯ ಕೊನೆಯ ಹಂತದಲ್ಲಿ ಏನೆಲ್ಲಾ ಸಮಸ್ಯೆಗಳಾಗುತ್ತವೆ

Krishnaveni K
ಶನಿವಾರ, 31 ಆಗಸ್ಟ್ 2024 (08:47 IST)
ಬೆಂಗಳೂರು: ಶನಿ ದೆಸೆಯಲ್ಲಿ ಮೂರು ಹಂತಗಳಿದ್ದು, ಕೊನೆಯ ಹಂತದಲ್ಲಿ ವ್ಯಕ್ತಿಯು ಸಾಕಷ್ಟು ಕಷ್ಟ ನಷ್ಟಗಳನ್ನು ಅನುಭವಿಸುತ್ತಾನೆ. ಅವುಗಳು ಏನೆಲ್ಲಾ ಎಂದು ಇಲ್ಲಿ ನೋಡೋಣ.

ಜ್ಯೋತಿಷ್ಯದ ಪ್ರಕಾರ ಶನಿ ಕರ್ಮಕಾರಕನಾಗಿದ್ದು, ನಮ್ಮ ಕರ್ಮಫಲಗಳಿಗೆ ಅನುಗುಣವಾಗಿ ಆತ ತೀಕ್ಷ್ಣವಾದ ಶಿಕ್ಷೆ ನೀಡುತ್ತಾನೆ. ಶನಿ ದೇವನ ವಕ್ರ ದೃಷ್ಟಿ ಬಿದ್ದರೆ ಜೀವನದಲ್ಲಿ ಸಾಕಷ್ಟು ಕಷ್ಟ ನಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಇದಕ್ಕಾಗಿ ಶನಿವಾರಗಳಂದು ಶನಿ ದೇವ ಅಥವಾ ಆಂಜನೇಯ ಸ್ವಾಮಿಯ ಸೇವೆ ಮಾಡುತ್ತಿದ್ದರೆ ತಕ್ಕ ಮಟ್ಟಿಗೆ ಪರಿಹಾರ ಕಂಡುಕೊಳ್ಳಬಹುದು.

ಅದರಲ್ಲೂ ಸಾಡೇ ಸಾತಿ ಶನಿ ಎಂದರೆ ಅತ್ಯಂತ ಪ್ರಬಲವಾಗಿರುವುದಾಗಿದೆ. ಸಾಡೇ ಸಾತಿ ಶನಿ ಅತ್ಯಂತ ತೀಕ್ಷ್ಣ ಪರಿಣಾಮವುಂಟು ಮಾಡುತ್ತದೆ. ಇದು ಮೂರು ಹಂತಗಳಲ್ಲಿ ನಮ್ಮ ಮೇಲೆ ಪ್ರಭಾವ ಬೀರುತ್ತದೆ. ಅದರಲ್ಲೂ ಕೊನೆಯ ಹಂತದಲ್ಲಿ ನಾವು ಅನೇಕ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.

ಸಾಡೇ ಸಾತಿ ಶನಿಯಲ್ಲಿ ಮೊದಲ ಹಂತದಲ್ಲಿ ಆರ್ಥಿಕವಾಗಿ ನಷ್ಟ ಅನುಭವಿಸುತ್ತೀರಿ. ಎರಡನೆಯ ಹಂತದಲ್ಲಿ ಕುಟುಂಬ, ವ್ಯವಹಾರದಲ್ಲಿ ಹಿನ್ನಡೆ ಅನುಭವಿಸಬೇಕಾಗುತ್ತದೆ. ಮೂರನೇ ಹಂತದಲ್ಲಿ ಭೌತಿಕ ಸಂತೋಷಗಳನ್ನು ಕಳೆದುಕೊಳ್ಳುತ್ತೀರಿ. ಮಕ್ಕಳು, ಮನೆಯವರೊಂದಿಗೆ ಕಲಹ, ಭಿನ್ನಾಭಿಪ್ರಾಯಗಳಾಗುತ್ತವೆ. ದೈಹಿಕವಾಗಿ ನೋವು ಸಂಭವಿಸಬಹುದು. ಇಂತಹ ಸಂದರ್ಭದಲ್ಲಿ ಶನಿ ದೇವನ ಆರಾಧನೆ ಮಾಡುತ್ತಿದ್ದರೆ ತಕ್ಕ ಮಟ್ಟಿಗೆ ಪರಿಣಾಮದ ಪ್ರಭಾವ ತಗ್ಗಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Parashurama Stuthi: ಪ್ರತಿನಿತ್ಯ ಬೆಳಿಗ್ಗೆ ಪರಶುರಾಮ ಸ್ತುತಿ ಓದಿ, ಎಷ್ಟು ಲಾಭವಿದೆ ನೋಡಿ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

ಮುಂದಿನ ಸುದ್ದಿ
Show comments