Webdunia - Bharat's app for daily news and videos

Install App

ಶಿವರಾತ್ರಿ ದಿನ ಶಿವಲಿಂಗಕ್ಕೆ ಈ ಹಣ್ಣಿನ ರಸದಿಂದ ಅಭಿಷೇಕ ಮಾಡಿದರೆ ಏನಾಗಲಿದೆ ಗೊತ್ತಾ….?

Webdunia
ಬುಧವಾರ, 6 ಜೂನ್ 2018 (14:06 IST)
ಬೆಂಗಳೂರು : ಅಭಿಷೇಕ ಪ್ರಿಯನಾದ ಶಿವನಿಗೆ ಎಷ್ಟು ಅಭಿಷೇಕ ಮಾಡಿಸಿದರೆ ಅಷ್ಟು ಒಳ್ಳೆಯದು ಎಂದು ಪಂಡಿತರು ಹೇಳುತ್ತಾರೆ. ಆರ್ಥಿಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿರುವ, ಬರಬೇಕಾದ ಹಣ ಬರದೆ, ಸಾಲ ಹೆಚ್ಚಾಗಿ ನರಳುತ್ತಿದ್ದರೂ ಶಿವರಾತ್ರಿ ದಿನ ಈ ಹಣ್ಣಿನ ರಸದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಿದರೆ, ಆ ಸಮಸ್ಯೆಗಳೆಲ್ಲಾ ತೀರುತ್ತದೆಯಂತೆ .


ಹೌದು. ಶಿವನಿಗೆ ಮಾವಿನ ಹಣ್ಣು ಎಂದರೆ ತುಂಬಾ ಇಷ್ಟ. ಮಾವಿನ ಹಣ್ಣಿನ ರಸದಿಂದ ಶಿವನಿಗೆ ಅಭಿಷೇಕ ಮಾಡಿಸಿದರೆ ಆರ್ಥಿಕ ಸಮಸ್ಯೆಗಳೆಲ್ಲಾ ನಿವಾರಣೆಯಾಗಿ ಧನಲಾಭವಾಗುತ್ತದೆ ಎಂದು ಆಧ್ಯಾತ್ಮಿಕ ತಜ್ಞರು ಹೇಳುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments