ದೇವಸ್ಥಾನಕ್ಕೆ ಹೋದಾಗ ಯಾವ ದೇವರಿಗೆ ಏನನ್ನು ಅರ್ಪಿಸಬೇಕು, ಎಷ್ಟು ಪ್ರದಕ್ಷಿಣೆ ಹಾಕಬೇಕು ಗೊತ್ತಾ?

Webdunia
ಬುಧವಾರ, 13 ಮಾರ್ಚ್ 2019 (07:08 IST)
ಬೆಂಗಳೂರು : ದೇವರ ಬಳಿ ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಳ್ಳಲು ಕೆಲವರು ದೇವಸ್ಥಾನಕ್ಕೆ ಹೋಗಿ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಅಂತವರು ದೇವಸ್ಥಾನಕ್ಕೆ ಹೋದಾಗ ಯಾವ ದೇವರಿಗೆ ಏನನ್ನು ಅರ್ಪಿಸಬೇಕು, ಎಷ್ಟು ಪ್ರದಕ್ಷಿಣೆ ಹಾಕಿದರೆ ಆತನ ಕೃಪೆಗೆ ಪಾತ್ರರಾಗಬಹುದು ಎಂಬುದನ್ನು ಮೊದಲು ತಿಳಿದುಕೊಳ್ಳಿ.

ವಿನಾಯಕನ ದೇವಸ್ಥಾನಕ್ಕೆ ಹೋದಾಗ ದೇವರಿಗೆ 1 ಪ್ರದಕ್ಷಿಣೆ ಹಾಕಬೇಕು. ಹಾಗೇ ಈಶ್ವರನಿಗೆ 3 ಪ್ರದಕ್ಷಿಣೆ ಹಾಕಬೇಕು. ಹೆಣ್ಣು ದೇವತೆಗಳಿಗೆ ಹಾಗೂ ವಿಷ್ಣು ಮೂರ್ತಿಗೆ 4 ಪ್ರದಕ್ಷಿಣೆ ಹಾಕಬೇಕು. ದೇವಸ್ಥಾನದಲ್ಲಿರುವ ಆಲದ ಮರಕ್ಕೆ  7 ಪ್ರದಕ್ಷಿಣೆ ಹಾಕಬೇಕು.

 

ಹಾಗೇ ಶಿವನ ಅನುಗ್ರಹ ಪಡೆಯಬೇಕೆಂದರೆ ಅಭಿಷೇಕ ಮಾಡಬೇಕು. ಸೂರ್ಯದೇವನಿಗೆ ನಮಸ್ಕಾರ ಮಾಡಿದರೆ, ವಿಷ್ಣುವಿಗೆ ಹೂವಿನ ಅಲಂಕಾರ ಮಾಡಬೇಕು. ವಿನಾಯಕನಿಗೆ ನೈವೇದ್ಯ, ಹೆಣ್ಣು ದೇವತೆಗಳಿಗೆ ಕುಂಕುಮ ಅರ್ಚನೆ ಮಾಡಿದರೆ ಒಳ್ಳೆಯದು.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments