Webdunia - Bharat's app for daily news and videos

Install App

ದೇವರ ಹರಕೆಗಳನ್ನು ತೀರಿಸದಿದ್ದರೆ ಮುಂದೆ ಏನಾಗುತ್ತದೆ?

Webdunia
ಗುರುವಾರ, 25 ಜೂನ್ 2020 (08:42 IST)
Normal 0 false false false EN-US X-NONE X-NONE

ಬೆಂಗಳೂರು : ನಮಗೆ ಏನಾದರೂ ಸಮಸ್ಯೆಯಾದಾಗ ನಾವು ದೇವರ ಮೋರೆ ಹೋಗುತ್ತೆವೆ. ದೇವರಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ. ಆದರೆ ನಮ್ಮ ಸಮಸ್ಯೆ ದೂರವಾದ ಮೇಲೆ ಅದನ್ನು ಮರೆತುಬಿಡುತ್ತೇವೆ. ಈ ಹರಕೆಗಳನ್ನು ತೀರಿಸದಿದ್ದರೆ ಮುಂದೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.


ದೇವರ ಹರಕೆ ಬಾಕಿ ಇದ್ದರೆ ನಾವು ಎಷ್ಟೇ ದುಡುದ ದುಡ್ಡು ನಮ್ಮ ಕೈಯಲ್ಲಿ ಉಳಿಯವುದಿಲ್ಲ. ಹಾಗೇ ನಮಗೆ ಯಾವಾಗಲೂ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಮಕ್ಕಳ ವಿಚಾರದಲ್ಲಿಯೂ ಕೂಡ ಸಮಸ್ಯೆ ಎದುರಾಗುತ್ತದೆ. ಜೀವನದಲ್ಲಿ ಬಹಳ ಕಷ್ಟಗಳು ಎದುರಾಗುತ್ತದೆ. ಆದಕಾರಣ ದೇವರ ಹರಕೆಗಳನ್ನು ಕೂಡಲೇ ತೀರಿಸಿದರೆ ಉತ್ತಮ ಎನ್ನುತ್ತಾರೆ ಪಂಡಿತರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments