Webdunia - Bharat's app for daily news and videos

Install App

ಬೇವಿನ ಮರ ಕಂಡಾಗ ಹೀಗೆ ಮಾಡಿದರೆ ನಿಮ್ಮ ಇಷ್ಟಾರ್ಥಗಳು ನೇರವೇರುತ್ತದೆ

Webdunia
ಸೋಮವಾರ, 24 ಆಗಸ್ಟ್ 2020 (06:17 IST)
ಬೆಂಗಳೂರು : ಬೇವಿನ ಮರದಲ್ಲಿ ಲಕ್ಷ್ಮೀನಾರಾಯಣ ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಆದಕಾರಣ ಬೇವಿನ ಮರ ಕಂಡಾಗ ಹೀಗೆ ಮಾಡಿದರೆ ನಿಮ್ಮ ಇಷ್ಟಾರ್ಥಗಳು ನೇರವೇರುತ್ತದೆ.

ಬುಧವಾರದಂದು ಪೂಜೆ ಮಾಡಿದ ಬಳಿಕ ತಾಮ್ರದ ಚೊಂಬಿನಲ್ಲಿ ಶುದ್ಧವಾದ ನೀರನ್ನು ಹಾಕಿ ಅದಕ್ಕೆ ಅರಶಿನ, ಕುಂಕುಮ, ಜೇನುತುಪ್ಪ, ಬೆಲ್ಲ, ದನಿಯಾ ಪುಡಿ, ಸಕ್ಕರೆ  ಹಾಕಿ ಬಳಿಕ ಬೇವಿನ ಮರದ ಬಳಿ ಆ ಚೊಂಬನ್ನು ತೆಗೆದುಕೊಂಡು ಹೋಗಿ ಮರಕ್ಕೆ 11 ಸುತ್ತು ಸುತ್ತಿ ಆ ನೀರನ್ನು ಹಾಕಬೇಕು. ಮರದ ಕೆಳಗಿರುವ ಮಣ್ಣನ್ನು ಹಣೆಗೆ ಹಚ್ಚಿದರೆ ನಿಮ್ಮ ಮೇಲೆ ಲಕ್ಷ್ಮೀನಾರಾಯಣನ ಅನುಗ್ರಹವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ

ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಶುಕ್ರವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಶ್ರೀ ಪಾಂಡುರಂಗ ಅಷ್ಟಕಂ ಸ್ತೋತ್ರಂ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments