ಬೇವಿನ ಮರ ಕಂಡಾಗ ಹೀಗೆ ಮಾಡಿದರೆ ನಿಮ್ಮ ಇಷ್ಟಾರ್ಥಗಳು ನೇರವೇರುತ್ತದೆ

Webdunia
ಸೋಮವಾರ, 24 ಆಗಸ್ಟ್ 2020 (06:17 IST)
ಬೆಂಗಳೂರು : ಬೇವಿನ ಮರದಲ್ಲಿ ಲಕ್ಷ್ಮೀನಾರಾಯಣ ನೆಲೆಸಿರುತ್ತಾರೆ ಎಂದು ಹೇಳುತ್ತಾರೆ. ಆದಕಾರಣ ಬೇವಿನ ಮರ ಕಂಡಾಗ ಹೀಗೆ ಮಾಡಿದರೆ ನಿಮ್ಮ ಇಷ್ಟಾರ್ಥಗಳು ನೇರವೇರುತ್ತದೆ.

ಬುಧವಾರದಂದು ಪೂಜೆ ಮಾಡಿದ ಬಳಿಕ ತಾಮ್ರದ ಚೊಂಬಿನಲ್ಲಿ ಶುದ್ಧವಾದ ನೀರನ್ನು ಹಾಕಿ ಅದಕ್ಕೆ ಅರಶಿನ, ಕುಂಕುಮ, ಜೇನುತುಪ್ಪ, ಬೆಲ್ಲ, ದನಿಯಾ ಪುಡಿ, ಸಕ್ಕರೆ  ಹಾಕಿ ಬಳಿಕ ಬೇವಿನ ಮರದ ಬಳಿ ಆ ಚೊಂಬನ್ನು ತೆಗೆದುಕೊಂಡು ಹೋಗಿ ಮರಕ್ಕೆ 11 ಸುತ್ತು ಸುತ್ತಿ ಆ ನೀರನ್ನು ಹಾಕಬೇಕು. ಮರದ ಕೆಳಗಿರುವ ಮಣ್ಣನ್ನು ಹಣೆಗೆ ಹಚ್ಚಿದರೆ ನಿಮ್ಮ ಮೇಲೆ ಲಕ್ಷ್ಮೀನಾರಾಯಣನ ಅನುಗ್ರಹವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಮುಂದಿನ ಸುದ್ದಿ
Show comments