ಭಾನುವಾರದ ಚಂದ್ರ ಗ್ರಹಣ ಯಾವೆಲ್ಲಾ ರಾಶಿಯವರ ಮೇಲೆ ಪ್ರಭಾವ ಬೀರಲಿದೆ

Krishnaveni K
ಶನಿವಾರ, 6 ಸೆಪ್ಟಂಬರ್ 2025 (08:41 IST)
ಬೆಂಗಳೂರು: ನಾಳೆ ರಾಹುಗ್ರಸ್ಥ ರಕ್ತಚಂದ್ರಗ್ರಹಣವಾಗಲಿದ್ದು ಭಾರತದಲ್ಲೂ ಗೋಚರವಾಗಲಿದೆ. ಈ ಚಂದ್ರಗ್ರಹಣದಿಂದ ಯಾವೆಲ್ಲಾ ರಾಶಿಯವರಿಗೆ ಸಮಸ್ಯೆಯಾಗಲಿದೆ ಇಲ್ಲಿದೆ ವಿವರ.

ಸೆಪ್ಟೆಂಬರ್ 7, 2025 ರ ಭಾನುವಾರ ಪೂರ್ವಭಾದ್ರಪದ ನಕ್ಷತ್ರ ಕುಂಭರಾಶಿಯಲ್ಲಿ ಚಂದ್ರನಿಗೆ ರಾಹುಗ್ರಹಣವು ಸಂಭವಿಸಲಿದೆ. ಇದು ಭಾರತದಲ್ಲಿ ಗೋಚರವಿದ್ದು, ಹೀಗಾಗಿ ಆಸ್ತಿಕರು ಗ್ರಹಣ ಆಚರಣೆ ಮಾಡಬೇಕಾಗುತ್ತದೆ.

ರಾತ್ರಿ 09.56 ಕ್ಕೆ ಗ್ರಹಣ ಸ್ಪರ್ಶವಾಗಲಿದ್ದು, 11.40 ಕ್ಕೆ ಮಧ್ಯಕಾಲವಾಗಿರಲಿದೆ. 1.25 ಕ್ಕೆ ಮೋಕ್ಷ ಕಾಲವಾಗಿರುತ್ತದೆ. ಸಂಜೆಯೇ ಊಟ ಮುಗಿಸಬೇಕು. ಶಾಸ್ತ್ರದ ಪ್ರಕಾರ ಈ ದಿನ ಮಧ್ಯಾಹ್ನ 1.45 ಕ್ಕೆ ಭೋಜನ ಮುಗಿಸಬೇಕು. ಮಕ್ಕಳು, ಅನಾರೋಗ್ಯ ಪೀಡಿತರು, ವೃದ್ಧರು  ಮಾತ್ರ ಸಂಜೆ 6.45 ರೊಳಗಾಗಿ ಊಟ ಮುಗಿಸಬೇಕು. ಮರುದಿನ ಬೆಳಿಗ್ಗೆ ಸ್ನಾನದ ನಂತರ ಶುದ್ಧರಾಗಿ ಅಡಿಗೆ, ತಿಂಡಿ ಇತ್ಯಾದಿ ಮಾಡಬೇಕು.

ಯಾವೆಲ್ಲಾ ರಾಶಿಗೆ ದೋಷ?
ಕುಂಭ ರಾಶಿಯಲ್ಲಿ ಗ್ರಹಣವಾಗಿರುವುದರಿಂದ ಈ ರಾಶಿಯವರಿಗೆ, ಮೀನ, ಕರ್ಕಟಕ, ಕನ್ಯಾ ರಾಶಿಯವರಿಗೂ ಗ್ರಹಣದಿಂದ ದೋಷಗಳಿವೆ. ಗ್ರಹಣ ದಿನ ಅಥವಾ ಮರುದಿನ ಶಿವನ ದೇವಾಲಯಕ್ಕೆ ತೆರಳಿ ಹಾಲಿನ ಅಭಿಷೇಕ ಅಥವಾ ಪೂಜೆ ಮಾಡುವುದರಿಂದ ತಕ್ಕ ಮಟ್ಟಿಗೆ ದೋಷ ಕಡಿಮೆಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ದೇವಿಯ ಸಿದ್ಧ ಕುಂಜಿಕಾ ಸ್ತೋತ್ರ ಕನ್ನಡದಲ್ಲಿ ತಪ್ಪದೇ ಓದಿ

ಶಿವ ದಾರಿದ್ರ್ಯ ದಹನ ಸ್ತೋತ್ರ ತಪ್ಪದೇ ಓದಿ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments