Webdunia - Bharat's app for daily news and videos

Install App

ಚಂದ್ರಗ್ರಹಣ ಕಳೆದ ಬಳಿಕ ಯಾವ ದೇವರಿಗೆ ಪೂಜೆ ಸಲ್ಲಿಸಬೇಕು

Krishnaveni K
ಸೋಮವಾರ, 8 ಸೆಪ್ಟಂಬರ್ 2025 (08:29 IST)
ಬೆಂಗಳೂರು: ನಿನ್ನೆ ರಾತ್ರಿ ಸಂಭವಿಸಿದ ರಕ್ತ ಚಂದ್ರಗ್ರಹಣಕ್ಕೆ ಕೋಟ್ಯಾಂತರ ಜನ ಸಾಕ್ಷಿಯಾಗಿದ್ದಾರೆ. ಚಂದ್ರಗ್ರಹಣದ ಬಳಿಕ ಇಂದು ಯಾವ ದೇವರಿಗೆ ಪೂಜೆ ಸಲ್ಲಿಸಬೇಕು ನೋಡಿ.

ನಿನ್ನೆ ಚಂದ್ರಗ್ರಹಣದ ನಿಮಿತ್ತ ಮಧ್ಯಾಹ್ನದ ಬಳಿಕ ಬಹುತೇಕ ದೇವಾಲಯಗಳು ಭಕ್ತರಿಗೆ ಪ್ರವೇಶ ನಿರ್ಬಂಧ ಹೇರಿತ್ತು. ಮಧ್ಯಾಹ್ನದ ಬಳಿಕ ದೇವರಿಗೆ ಪೂಜೆ ಇರಲಿಲ್ಲ. ಇಂದು ಬೆಳಿಗ್ಗೆ ಎಲ್ಲಾ ದೇವಾಲಯಗಳಿಗೆ ಶುದ್ಧೀಕರಣ ನಡೆಸಿ, ಪುಣ್ಯಾಹದ ನಂತರ ಪೂಜೆ, ಅಭಿಷೇಕ ನಡೆಸಲಾಗುತ್ತಿದೆ.

ವಿಶೇಷವಾಗಿ ಚಂದ್ರಗ್ರಹಣದ ನಂತರ ಭಕ್ತರು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವನ ಶಿರದಲ್ಲೇ ಚಂದ್ರನನ್ನು ಕಾಣಬಹುದಾಗಿದೆ. ಚಂದ್ರಗ್ರಹಣದಿಂದ ಬರಬಹುದಾದ ದೋಷ ನಿವಾರಣೆಗಾಗಿ ಇಂದು ಕ್ಷೀರಾಭಿಷೇಕ, ಜಲಾಭಿಷೇಕ, ಬಿಲ್ವ ಪತ್ರೆ ಪೂಜೆ ನಡೆಸಲಾಗುತ್ತಿದೆ.

ಇದಲ್ಲದೆ ಗಣೇಶನ ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಬಹುದಾಗಿದೆ. ವಿಶೇಷವಾಗಿ ನವಗ್ರಹಗಳ ಪೂಜೆ ಮಾಡುವುದರಿಂದ ಗ್ರಹಣದಿಂದ ಉಂಟಾದ ಗ್ರಹಗತಿಗಳ ದೋಷಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ವಿದ್ಯಾಭ್ಯಾಸ ತೊಡಕು ನಿವಾರಣೆಗೆ ಬಾಲಗಣಪತಿ ಸ್ತೋತ್ರ

ಮಂತ್ರಾತ್ಮಕ ಶ್ರೀ ಮಾರುತಿ ಸ್ತೋತ್ರ

ನಾಗದೋಷ ನಿವಾರಣೆಗೆ ನಾಗರಪಂಚಮಿ ಪೂಜಾ ವಿಧಾನ ಹಾಗೂ ವಿಶೇಷ ಪರಿಹಾರಗಳು

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments