Select Your Language

Notifications

webdunia
webdunia
webdunia
webdunia

ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ ಯಾಕೆ ಗೊತ್ತಾ?

ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ ಯಾಕೆ ಗೊತ್ತಾ?
ಬೆಂಗಳೂರು , ಶನಿವಾರ, 23 ಜೂನ್ 2018 (14:37 IST)
ಬೆಂಗಳೂರು : ಆಷಾಢ ಮಾಸ ಸಮೀಪಿಸುತ್ತಿದೆ. ಈ ಮಾಸದಲ್ಲಿ ಸಾಮಾನ್ಯವಾಗಿ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ. ಕೆಲವರಿಗೆ ಇದಕ್ಕೆ ಕಾರಣವೇನು ಎಂಬುದು ತಿಳಿದಿಲ್ಲವಾದರೂ ನಮ್ಮ ಹಿರಿಯರು ಹೇಳಿದ್ದಾರೆಂದು ಅದನ್ನು ಪಾಲಿಸುತ್ತಾರೆ. ಇದಕ್ಕೆ ಒಂದು ಮುಖ್ಯವಾದ ಕಾರಣವಿದೆ.


ಆಷಾಢ ಮಾಸದಲ್ಲಿ ಮಳೆ ಆರ್ಭಟ ಜೋರಾಗಿರುತ್ತಿದ್ದ ಕಾರಣ ರೈತಾಪಿ ವರ್ಗಕ್ಕೆ ಹೊಲ- ಗದ್ದೆಗಳಲ್ಲಿ ಆಪಾರ ಕೆಲಸವಿರುತ್ತಿತ್ತು. ಅಲ್ಲದೇ ಮಳೆಯ ಕಾರಣ ಜನ ಹೊರ ಬರುವುದು ಕಷ್ಟವಾಗುತ್ತಿತ್ತು. ಹೀಗಾಗಿ ಯಾವುದೇ ವ್ಯವಹಾರ ಅಥವಾ ಶುಭ ಸಮಾರಂಭ ಮಾಡಲು ಕಾಲಾವಕಾಶ ಸಿಗದ ಕಾರಣ, ಆಷಾಢ ಮಾಸದಲ್ಲಿ ಇಂತಹ ಕಾರ್ಯಗಳಿಗೆ ತಿಲಾಂಜಲಿ ಇಡಲಾಯಿತು ಎನ್ನಲಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಲ್ವ ಪತ್ರೆಯಿಂದ ಈ ರೀತಿ ಮಾಡಿದರೆ ವಾಸ್ತುದೋಷ ನಿವಾರಣೆಯಾಗುತ್ತದೆಯಂತೆ