Webdunia - Bharat's app for daily news and videos

Install App

ಶಾಸ್ತ್ರದ ಪ್ರಕಾರ ಮಹಿಳೆಯರು ಸ್ಮಶಾನಕ್ಕೆ ಹೋಗಬಾರದು ಯಾಕೆ ಗೊತ್ತಾ?

Webdunia
ಶುಕ್ರವಾರ, 19 ಅಕ್ಟೋಬರ್ 2018 (14:29 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ಮನುಷ್ಯ ಸತ್ತ ನಂತರ ಆತನ ಶರೀರವನ್ನು ಸ್ಮಶಾನದಲ್ಲಿ ಸುಡುತ್ತಾರೆ. ಆದರೆ ಆ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗಬಾರದು ಎಂದು ನಮ್ಮ ಶಾಸ್ತ್ರಗಳು ಹೇಳುತ್ತವೆ. ಇದಕ್ಕೆ 3 ಕಾರಣಗಳಿವೆ.


ಮೊದಲನೇಯದಾಗಿ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತರ ಮನೆಯನ್ನು ಸ್ವಚ್ಛಗೊಳಿಸಿ  ಅಡುಗೆ ಮಾಡಲಾಗುತ್ತದೆ. ಅದಕ್ಕಾಗಿ ಮಹಿಳೆಯರು ಅವಶ್ಯವಾಗಿ ಮನೆಯಲ್ಲಿ ಇರಲೇ ಬೇಕು.


ಎರಡನೇಯದಾಗಿ ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ಮನುಷ್ಯನ ದೇಹವನ್ನು ಸೇರಲು ಹುಡುಕಾಟ ನಡೆಸುತ್ತವೆ. ಹಾಗೇ ಮದುವೆಯಾಗದ ಕನ್ಯೆಯನ್ನು ಅತೃಪ್ತ ಆತ್ಮಗಳು ಹೆಚ್ಚಾಗಿ ಸೆಳೆಯುತ್ತವೆ. ಆದಕಾರಣ ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೆನ್ನುತ್ತಾರೆ.


 ಮೂರನೇಯದಾಗಿ ಹಿಂದೂ ಧರ್ಮದ ಪ್ರಕಾರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡವರು ತಮ್ಮ ತಲೆಕೂದಲನ್ನು ತೆಗೆಯಬೇಕು. ಆದರೆ ಮಹಿಳೆಯರು ಕೂದಲನ್ನು ತೆಗೆಯುವಂತಿಲ್ಲ. ಆದಕಾರಣ ಅವರು ಸ್ಮಶಾನಕ್ಕೆ ಹೋಗಬಾರದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments