Webdunia - Bharat's app for daily news and videos

Install App

ಆಷಾಡವೆಂದರೆ ನವದಂಪತಿಗಳಿಗೆ ಆತಂಕ ಯಾಕೆ ಗೊತ್ತಾ?

Webdunia
ಬುಧವಾರ, 20 ಜೂನ್ 2018 (15:58 IST)
ಆಷಾಢ ಮಾಸದಲ್ಲಿ ಹೊಸ ಜೋಡಿ ಅಥವಾ ನವದಂಪತಿಗಳು ಸಂಸಾರ ನಡೆಸಬಾರದು ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆ ಆಚಾರ ಈಗಲೂ ಕೂಡ ಕೆಲವುಕಡೆ ಆಚರಣೆಯಲ್ಲಿದೆ. ಇದರ ಹಿಂದೆ ಒಂದು ಮುಖ್ಯವಾದ ಕಾರಣವಿದೆ.
ಆಷಾಢ ಮಾಸದಲ್ಲಿ ವಾತಾವರಣದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ. ತಣ್ಣಗಿನ ವಾತಾವರಣದ ಕಾರಣ ಬ್ಯಾಕ್ಟೀರಿಯಾ, ವೈರಸ್‍ಗಳಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತವೆ. ಇದನ್ನು ಅನಾರೋಗ್ಯ ಮಾಸ ಎಂದೂ ಕರೆಯುತ್ತಾರೆ. ಗಾಳಿಯ ಜತೆಗೆ ಮಳೆಯೂ ಸುರಿಯುತ್ತಿರುತ್ತದೆ. ಕಾಲುವೆಗಳಲ್ಲಿ, ನದಿಗಳಲ್ಲಿ ಪ್ರವಹಿಸುವ ನೀರು ಸ್ವಚ್ಛವಾಗಿರಲ್ಲ. ಮಾಲಿನ್ಯದಿಂದ ಕೂಡಿದ ನೀರಿನಿಂದ ಅನಾರೋಗ್ಯ ಸಮಸ್ಯೆಗಳು ತಲೆಯೆತ್ತುತ್ತವೆ.
 
 
ಈ ರೀತಿಯ ಸಮಯದಲ್ಲಿ ಹೊಸ ಮದುಮಗಳು ಗರ್ಭಿಣಿಯಾದರೆ ಹುಟ್ಟಲಿರುವ ಮಗು ಮೇಲೆ ಅದರ ಪ್ರಭಾವ ಇರುತ್ತದೆಂಬುದು ಶಾಸ್ತ್ರೀಯ ನಂಬಿಕೆ. ಭ್ರೂಣಕ್ಕೆ ಮೊದಲ ಮೂರು ತಿಂಗಳು ಬಹಳ ಮುಖ್ಯ. ಆ ಸಮಯದಲ್ಲಿ ಅವಯವಗಳು ರೂಪುಗೊಳ್ಳುವ ಪ್ರಕ್ರಿಯೆ ಆರಂಭವಾಗಿರುತ್ತದೆ. ಆದಕಾರಣ ಈ ತಿಂಗಳಲ್ಲಿ ವಧು ತವರುಮನೆಯಲ್ಲಿ ಇರುವುದೇ ಕ್ಷೇಮ ಎಂದು ಹಿರಿಯರು ಆಚಾರವನ್ನಿಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments