ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

Krishnaveni K
ಮಂಗಳವಾರ, 3 ಫೆಬ್ರವರಿ 2026 (08:43 IST)
ಊಟ ಮಾಡುವಾಗ ಮಹಾವಿಷ್ಣುವಿನ ನಾಮಸ್ಮರಣೆ ಮಾಡುವುದು ಅತ್ಯಂತ ಶ್ರೇಯಸ್ಕರ ಎಂದು ನಂಬಲಾಗಿದೆ. ಅಷ್ಟಕ್ಕೂ ಊಟ ಮಾಡುವಾಗ ಮಹಾವಿಷ್ಣುವಿನ ಸ್ಮರಣೆ ಮಾಡುವುದು ಯಾಕೆ ಗೊತ್ತಾ?

ನಾವು ನೋಡಿರಬಹುದು, ವಿಶೇಷವಾಗಿ ಬ್ರಾಹ್ಮಣರು ಭೋಜನ ಮಾಡುವಾಗ ದೇವರ ಶ್ಲೋಕಗಳನ್ನು ಹೇಳುತ್ತಾರೆ. ಇದು ಊಟ ಮಾಡಿದ್ದು ಜೀರ್ಣವಾಗಲಿ ಎಂಬ ಕಾರಣಕ್ಕೆ ಅಲ್ಲ. ಊಟ ಮಾಡುವಾಗ ಮಹಾವಿಷ್ಣುವಿನ ಸ್ಮರಣೆ ಮಾಡುವುದು ಶ್ರೇಷ್ಠ ಎಂಬ ಕಾರಣಕ್ಕೆ.

ಅನ್ನ ಎಲ್ಲಕ್ಕಿಂತ ಶ್ರೇಷ್ಠವಾದುದು. ನಾವು ಊಟ ಮಾಡುವಾಗ ದೇವರ ಸ್ಮರಣೆ ಮಾಡುವುದರಿಂದ ಆ ಮಹಾವಿಷ್ಣುವೂ ಸಂತೃಪ್ತನಾಗುತ್ತಾನೆ ಎಂಬ ನಂಬಿಕೆಯಿದೆ. ಮಹಾವಿಷ್ಣುವು ಅನ್ನದ ರೂಪದಲ್ಲಿ ನಮ್ಮನ್ನು ಅನುಗ್ರಹಿಸುತ್ತಾನೆ ಎಂಬುದು ನಂಬಿಕೆ.

ನಾವು ಊಟ ಮಾಡುವಾಗ ಮಹಾವಿಷ್ಣುವಿನ ನಾಮಸ್ಮರಣೆ ಕೇಳುತ್ತಿದ್ದರೆ ನಮ್ಮ ಮಹಾವಿಷ್ಣುವು ಅತ್ಯಂತ ಸಂತೃಪ್ತನಾಗುತ್ತಾನೆ ಎಂದು ಶಾಸ್ತ್ರಗಳು ಹೇಳುತ್ತವೆ. ಈ ಕಾರಣಕ್ಕಾಗಿಯೇ ಊಟ ಮಾಡುವಾಗ ಮಹಾವಿಷ್ಣುವಿನ ನಾಮಸ್ಮರಣೆ ಕೇಳುತ್ತಿದ್ದರೆ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments