Webdunia - Bharat's app for daily news and videos

Install App

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

Krishnaveni K
ಮಂಗಳವಾರ, 3 ಫೆಬ್ರವರಿ 2026 (08:43 IST)
ಊಟ ಮಾಡುವಾಗ ಮಹಾವಿಷ್ಣುವಿನ ನಾಮಸ್ಮರಣೆ ಮಾಡುವುದು ಅತ್ಯಂತ ಶ್ರೇಯಸ್ಕರ ಎಂದು ನಂಬಲಾಗಿದೆ. ಅಷ್ಟಕ್ಕೂ ಊಟ ಮಾಡುವಾಗ ಮಹಾವಿಷ್ಣುವಿನ ಸ್ಮರಣೆ ಮಾಡುವುದು ಯಾಕೆ ಗೊತ್ತಾ?

ನಾವು ನೋಡಿರಬಹುದು, ವಿಶೇಷವಾಗಿ ಬ್ರಾಹ್ಮಣರು ಭೋಜನ ಮಾಡುವಾಗ ದೇವರ ಶ್ಲೋಕಗಳನ್ನು ಹೇಳುತ್ತಾರೆ. ಇದು ಊಟ ಮಾಡಿದ್ದು ಜೀರ್ಣವಾಗಲಿ ಎಂಬ ಕಾರಣಕ್ಕೆ ಅಲ್ಲ. ಊಟ ಮಾಡುವಾಗ ಮಹಾವಿಷ್ಣುವಿನ ಸ್ಮರಣೆ ಮಾಡುವುದು ಶ್ರೇಷ್ಠ ಎಂಬ ಕಾರಣಕ್ಕೆ.

ಅನ್ನ ಎಲ್ಲಕ್ಕಿಂತ ಶ್ರೇಷ್ಠವಾದುದು. ನಾವು ಊಟ ಮಾಡುವಾಗ ದೇವರ ಸ್ಮರಣೆ ಮಾಡುವುದರಿಂದ ಆ ಮಹಾವಿಷ್ಣುವೂ ಸಂತೃಪ್ತನಾಗುತ್ತಾನೆ ಎಂಬ ನಂಬಿಕೆಯಿದೆ. ಮಹಾವಿಷ್ಣುವು ಅನ್ನದ ರೂಪದಲ್ಲಿ ನಮ್ಮನ್ನು ಅನುಗ್ರಹಿಸುತ್ತಾನೆ ಎಂಬುದು ನಂಬಿಕೆ.

ನಾವು ಊಟ ಮಾಡುವಾಗ ಮಹಾವಿಷ್ಣುವಿನ ನಾಮಸ್ಮರಣೆ ಕೇಳುತ್ತಿದ್ದರೆ ನಮ್ಮ ಮಹಾವಿಷ್ಣುವು ಅತ್ಯಂತ ಸಂತೃಪ್ತನಾಗುತ್ತಾನೆ ಎಂದು ಶಾಸ್ತ್ರಗಳು ಹೇಳುತ್ತವೆ. ಈ ಕಾರಣಕ್ಕಾಗಿಯೇ ಊಟ ಮಾಡುವಾಗ ಮಹಾವಿಷ್ಣುವಿನ ನಾಮಸ್ಮರಣೆ ಕೇಳುತ್ತಿದ್ದರೆ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ ತಪ್ಪದೇ ಓದಿ

ಮಾನಸಿಕ ನೆಮ್ಮದಿಗಾಗಿ ಈ ಕಿರು ಸುಬ್ರಹ್ಮಣ್ಯ ಸ್ತೋತ್ರವನ್ನು ಪಠಿಸಿ

ಶುಕ್ರವಾರ ಈ ಲಕ್ಷ್ಮೀ ಸ್ತೋತ್ರ ಪಠಿಸಿ

ರಾಮನ ಈ ಪುಟ್ಟ ಶ್ಲೋಕವನ್ನು ಮಕ್ಕಳಿಗೂ ಹೇಳಿಕೊಡಿ

ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments