Webdunia - Bharat's app for daily news and videos

Install App

ಮಹಿಳೆಯರು ಅಖಂಡ ಸೌಭಾಗ್ಯ ಪಡೆಯಲು ಶ್ರಾವಣ ಮಾಸದಲ್ಲಿ ಕುಂಕುಮದಿಂದ ಹೀಗೆ ಮಾಡಿ

Webdunia
ಶನಿವಾರ, 15 ಆಗಸ್ಟ್ 2020 (07:21 IST)
ಬೆಂಗಳೂರು : ಮಹಿಳೆಯರು ತಮ್ಮ ಸೌಭಾಗ್ಯಕ್ಕಾಗಿ ಹಲವು ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಮಹಿಳೆಯರು ಅಖಂಡ ಸೌಭಾಗ್ಯ ಪಡೆಯಲು  ಶ್ರಾವಣ ಮಾಸದಲ್ಲಿ ಕುಂಕುಮದಿಂದ ಹೀಗೆ ಮಾಡಿ.

ಶ್ರಾವಣ ಮಾಸದಲ್ಲಿ ಮಹಿಳೆಯರು ತಮ್ಮ ಸೌಭಾಗ್ಯಕ್ಕಾಗಿ ವರಮಹಾಲಕ್ಷ್ಮೀ ಪೂಜೆ, ಮಂಗಳಗೌರಿ ಪೂಜೆ , ವ್ರತಗಳನ್ನು ಮಾಡಿತ್ತಾರೆ. ಹಾಗೇ ಶುಕ್ರವಾರದಂದು ದೇವರ ಪೂಜೆ ಮಾಡಿ 5 ಜನ ಮುತ್ತೈದೆಯರಿಗೆ ತಾಂಬೂಲದ ಜೊತೆಗೆ ಕುಂಕುಮದ ಭರಣಿಯನ್ನು ದಾನವಾಗಿ ನೀಡಬೇಕು. ಈ ರೀತಿ ಮಾಡಿದರೆ ನಿಮಗೆ ಅಖಂಡ ಸೌಭಾಗ್ಯ ಪ್ರಾಪ್ತಿಯಾಗುತ್ತದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments