Webdunia - Bharat's app for daily news and videos

Install App

ಮಹಿಳೆಯರು ಅಖಂಡ ಸೌಭಾಗ್ಯ ಪಡೆಯಲು ಶ್ರಾವಣ ಮಾಸದಲ್ಲಿ ಕುಂಕುಮದಿಂದ ಹೀಗೆ ಮಾಡಿ

Webdunia
ಶನಿವಾರ, 15 ಆಗಸ್ಟ್ 2020 (07:21 IST)
ಬೆಂಗಳೂರು : ಮಹಿಳೆಯರು ತಮ್ಮ ಸೌಭಾಗ್ಯಕ್ಕಾಗಿ ಹಲವು ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಮಹಿಳೆಯರು ಅಖಂಡ ಸೌಭಾಗ್ಯ ಪಡೆಯಲು  ಶ್ರಾವಣ ಮಾಸದಲ್ಲಿ ಕುಂಕುಮದಿಂದ ಹೀಗೆ ಮಾಡಿ.

ಶ್ರಾವಣ ಮಾಸದಲ್ಲಿ ಮಹಿಳೆಯರು ತಮ್ಮ ಸೌಭಾಗ್ಯಕ್ಕಾಗಿ ವರಮಹಾಲಕ್ಷ್ಮೀ ಪೂಜೆ, ಮಂಗಳಗೌರಿ ಪೂಜೆ , ವ್ರತಗಳನ್ನು ಮಾಡಿತ್ತಾರೆ. ಹಾಗೇ ಶುಕ್ರವಾರದಂದು ದೇವರ ಪೂಜೆ ಮಾಡಿ 5 ಜನ ಮುತ್ತೈದೆಯರಿಗೆ ತಾಂಬೂಲದ ಜೊತೆಗೆ ಕುಂಕುಮದ ಭರಣಿಯನ್ನು ದಾನವಾಗಿ ನೀಡಬೇಕು. ಈ ರೀತಿ ಮಾಡಿದರೆ ನಿಮಗೆ ಅಖಂಡ ಸೌಭಾಗ್ಯ ಪ್ರಾಪ್ತಿಯಾಗುತ್ತದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರದಂದು ಗುರು ರಾಘವೇಂದ್ರ ಅಷ್ಟಕಂ ತಪ್ಪದೇ ಓದಿ

ಸಾಲದ ಸುಳಿಯಲ್ಲಿದ್ದರೆ ಈ ಗಣೇಶ ಸ್ತೋತ್ರ ಓದಿ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments