Webdunia - Bharat's app for daily news and videos

Install App

ಅಷ್ಟ ಐಶ್ವರ್ಯ ಪ್ರಾಪ್ತಿಯಾಗಲು ಶಿವರಾತ್ರಿಯಂದು ಮಹಿಳೆಯರು ಈ ರೀತಿ ದೀಪ ಹಚ್ಚಿ

Webdunia
ಮಂಗಳವಾರ, 18 ಫೆಬ್ರವರಿ 2020 (06:46 IST)
ಬೆಂಗಳೂರು : ಮಹಾಶಿವರಾತ್ರಿಯಂದು ಶಿವಭಕ್ತರೆಲ್ಲರೂ ಶಿವನಾರಾಧನೆ , ವೃತ, ಉಪವಾಸವನ್ನು ಮಾಡುತ್ತಾರೆ. ಅಂದು ಮಹಿಳೆಯರು ಈ ರೀತಿ ದೀಪವನ್ನು ಹಚ್ಚಿದರೆ ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ.


ಮಹಾಶಿವರಾತ್ರಿಯ ದಿನ ಮಹಿಳೆಯರು ಗೋದುಳಿ ಲಗ್ನದಲ್ಲಿ ಸ್ನಾನಾಧಿಗಳನ್ನು ಮಾಡಿ 3 ಮಣ್ಣಿನ ಹಣತೆಗಳನ್ನು ತೆಗೆದುಕೊಂಡು ಅದಕ್ಕೆ 2 ದೀಪದ ಬತ್ತಿಯನ್ನು ಹಾಕಿ ಆ ದೀಪವನ್ನು ಎಕ್ಕೆಯ ಗಿಡದ ಎಲೆಗಳನ್ನು ಹಣತೆಯ ಬತ್ತಿಯ ಮೇಲೆ ಹಾಕಿ ಒಂದು ಹಣತೆಯನ್ನು ಪೂರ್ವಕ್ಕೆ, ಪಶ್ಚಿಮಕ್ಕೆ, ಹಾಗೂ ಉತ್ತರಕ್ಕೆ ಮುಖ ಮಾಡಿ ಇಡಬೇಕು. ಅದಕ್ಕೆ ಸಾಸಿವೆ ಎಣ್ಣೆ ಅಥವಾ ಎಳ್ಳೆಣ್ಣೆ ಹಾಕಿ ದೀಪವನ್ನು ಹಚ್ಚಬೇಕು. ಬಳಿಕ ಶಿವನಾಮವನ್ನು ಜಪಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ನಾಗರಪಂಚಮಿ ಹಬ್ಬವನ್ನು ಈ ಸಮಸ್ಯೆ ಇರುವವರು ತಪ್ಪದೇ ಆಚರಿಸಿ

ನಟ ದರ್ಶನ್ ಭೇಟಿ ಕೊಟ್ಟಿರುವ ಕೊಟ್ಟಿಯೂರು ಶಿವ ದೇವಾಲಯ ಎಲ್ಲಿದೆ, ವಿಶೇಷತೆ ಏನು ಗೊತ್ತಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಮುಂದಿನ ಸುದ್ದಿ
Show comments