Webdunia - Bharat's app for daily news and videos

Install App

ಋಣಮುಕ್ತರಾಗಬೇಕೆಂದರೆ ಗಣೇಶನನ್ನು ಈ ರೀತಿ ಪೂಜೆ ಮಾಡಿ

Webdunia
ಮಂಗಳವಾರ, 15 ಸೆಪ್ಟಂಬರ್ 2020 (07:20 IST)
ಬೆಂಗಳೂರು : ನಮಗೆ ಸಮಸ್ಯೆಗಳು ಎದುರಾದಾಗ ಹಣದ  ಕೊರತೆಯಾದಾಗ ಸಾಲ ಮಾಡುತ್ತೇವೆ. ಆದರೆ ಎಷ್ಟೇ ಪ್ರಯತ್ನಪಟ್ಟರು ಈ ಸಾಲ ತೀರಿಸಲು ಆಗುವುದಿಲ್ಲ. ಅಂತವರು ನೀವು ಬಹಳ ಬೇಗ ಋಣಮುಕ್ತರಾಗಬೇಕೆಂದರೆ ಋಣ ವಿಮೋಚಕ ಗಣೇಶನನ್ನು ಈ ರೀತಿ ಪೂಜೆ ಮಾಡಿ.

ಮೂರು ದಿನಗಳ ಕಾಲ ಗಣೇಶನಿಗೆ ಗರಿಕೆ ಹುಲ್ಲಿನಿಂದ ಪೂಜೆ ಮಾಡಿ. ಹಾಗೇ “ಓಂ ಶ್ರೀ ಋಣ ವಿಮೋಚಕ ಗಣಪತಯೇ ನಮೋ ನಮಃ” ಎಂಬ ಮಂತ್ರವನ್ನು ಪಠಿಸುತ್ತಾ ನೂರ ಎಂಟು ಬಾರಿ ಗರಿಕೆಯನ್ನು ಗಣೇಶನಿಗೆ ಅರ್ಪಿಸಬೇಕು. ನೈವೇದ್ಯವಾಗಿ ಬೆಲ್ಲವನ್ನು ಸಮರ್ಪಿಸಬೇಕು. ಇದರಿಂದ ಗಣೇಶನ ಅನುಗ್ರಹ ದೊರೆತು ಸಾಲಬಾಧೆಯಿಂದ ಹೊರಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

ಮುಂದಿನ ಸುದ್ದಿ
Show comments