Webdunia - Bharat's app for daily news and videos

Install App

ಇಂದು ಶ್ರೀಕೃಷ್ಣನಿಗೆ ಈ ಹೂಗಳಿಂದ ಪೂಜೆ ಮಾಡಿ

Webdunia
ಮಂಗಳವಾರ, 11 ಆಗಸ್ಟ್ 2020 (08:34 IST)
ಬೆಂಗಳೂರು : ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಇದೆ. ಇಂದು ಮನೆಯಲ್ಲಿ ಶ್ರೀಕೃಷ್ಣನ ಫೋಟೊ ಇಟ್ಟು ಪೂಜೆ ಮಾಡುತ್ತಾರೆ. ಇವುಗಳಿಂದ  ಪೂಜೆಯನ್ನು  ಮಾಡಿದರೆ  ಪುಣ್ಯ ಪ್ರಾಪ್ತಿಯಾಗುತ್ತದೆ.

ಇಂದು ಪೂಜೆಗೆ ಹಾಲು, ಮೊಸರು, ಬೆಣ್ಣೆಯನ್ನು ಇಡಬೇಕು. ಹಾಗೂ ಶ್ರೀಕೃಷ್ಣನಿಗೆ ಸೇವಂತಿಗೆ ಹಾಗೂ ಸಂಪಿಗೆ ಹೂವಿನಿಂದ ಪೂಜೆ ಮಾಡಿ ಮತ್ತು ಪೂಜೆಗೆ ನವಿಲುಗರಿಯನ್ನು ಇಟ್ಟು ಪೂಜೆ ಮಾಡಿ ಬಳಿಕ ನಿಮ್ಮ ಬೀರುವಿನಲ್ಲಿಟ್ಟುಕೊಂಡರೆ ಹಣದ ಸಮಸ್ಯೆ ದೂರವಾಗುತ್ತದೆ. ಹಾಗೇ ದೇವರಿಗೆ ದೀಪಾರಾಧನೆ ಮಾಡುವಾಗ 6 ಬತ್ತಿಯಿಂದ ತುಪ್ಪದಿಂದ ದೀಪಾರಾಧನೆ ಮಾಡಬೇಕು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಅದೃಷ್ಟ ಪ್ರಾಪ್ತಿಗಾಗಿ ಗಣೇಶನ ಈ ಮಂತ್ರವನ್ನು ಜಪಿಸಿ

ಮುಂದಿನ ಸುದ್ದಿ
Show comments