Webdunia - Bharat's app for daily news and videos

Install App

ನೀವು ಐಶ್ವರ್ಯವಂತರಾಗಲು ಕುಬೇರನಿಗೆ ಈ ರೀತಿ ಪೂಜೆ ಮಾಡಿ

Webdunia
ಸೋಮವಾರ, 14 ಸೆಪ್ಟಂಬರ್ 2020 (07:42 IST)
ಬೆಂಗಳೂರು : ಮನೆಯಲ್ಲಿ ಆರ್ಥಿಕ ಸಮಸ್ಯೆ ಇರುವುದು ಸಹಜ. ಆದರೆ ಈ ಸಮಸ್ಯೆ ನಿವಾರಣೆಯಾಗಲು ಕುಬೇರನಿಗೆ ಈ ರೀತಿ ಪೂಜೆ ಮಾಡಿದರೆ ಸಾಕು.

ಸೋಮವಾರದಂದು ಒಂದು ತಟ್ಟೆಯಲ್ಲಿ ಅಕ್ಷತೆ ಕಾಳನ್ನು ತೆಗೆದುಕೊಂಡು ಅದರಲ್ಲಿ ಕುಬೇರನ ಮೂರ್ತಿಯನ್ನಿಡಿ. ಬಳಿಕ ಬಾದಾಮಿ ಎಲೆಯ ಮೇಲೆ ಅರಶಿನ , ಕುಂಕುಮ ಹಚ್ಚಿ ಬಳಿಕ ಕುಬೇರನನ್ನು ಈ ಎಲೆಯ ಮೇಲೆ ಇಟ್ಟು ಕುಬೇರನಿಗೆ ಅರಶಿನ, ಕುಂಕುಮ, ಅಕ್ಷತೆ ಕಾಳು ಹಾಕಿ ಆಮೇಲೆ ಸಕ್ಕರೆಯನ್ನು ಕುಬೇರನ ಮೇಲೆ ಹಾಕಿ ದೇವರ ಫೋಟೊದ ಮುಂದೆ ಇಟ್ಟು ಪೂಜೆ ಮಾಡಬೇಕು. ಪ್ರತಿ ಸೋಮವಾರದಂದು ಹೀಗೆ ಮಾಡುತ್ತಾ ಬಂದರೆ ನೀವು ಐಶ್ವರ್ಯವಂತರಾಗುತ್ತೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಲಕ್ಷ್ಮೀ ದೇವಿಯ ಕೃಪೆಗಾಗಿ ಇಂದು ಈ ಸ್ತೋತ್ರವನ್ನು ಓದಿ

ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಗಣೇಶ ಹಬ್ಬದ ಪೂಜಾ ಮುಹೂರ್ತ ಯಾವಾಗ ಇಲ್ಲಿದೆ ವಿವರ

ಮಂಗಳವಾರ ತಪ್ಪದೇ ಈ ಹನುಮಾನ್ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments