Webdunia - Bharat's app for daily news and videos

Install App

ಲಕ್ಷ್ಮೀದೇವಿ ಒಲಿಯಬೇಕೆ...? ಈ ಹೂವಿನಿಂದ ಪೂಜಿಸಿ

Webdunia
ಭಾನುವಾರ, 31 ಡಿಸೆಂಬರ್ 2017 (06:37 IST)
ಬೆಂಗಳೂರು: ನಾವು ಪ್ರತಿನಿತ್ಯ ದೇವರಿಗೆ ಪೂಜೆ ಮಾಡುತ್ತೆವೆ. ಕೆಲವರು ಲಕ್ಷ್ಮೀದೇವಿಗೆ ಪೂಜೆ ಮಾಡಿದರೆ ಆಕೆ ಒಲಿಯುತ್ತಾಳೆ, ಮನೆಯಲ್ಲಿ ಸಂಪತ್ತು ತುಂಬಿ ತುಳುಕುತ್ತದೆ ಎಂದು ಹೇಳುತ್ತಾರೆ. ಆದರೆ ಲಕ್ಷ್ಮೀ ಪೂಜೆ ಮಾಡಿದರೂ ಕೆಲವರಿಗೆ ಕಷ್ಟಕಾಲ ದೂರವಾಗುವುದಿಲ್ಲ. ಏಕೆಂದರೆ ನಮಗೆ ತಿಳಿಯದೆ ಮಾಡುವ ಒಂದು ತಪ್ಪು ಏನೆಂದರೆ ನಾವು ಮಾಡಿರುವ ಲಕ್ಷ್ಮೀ ಪೂಜೆ ಪೂರ್ಣವೇ ಆಗಿರುವುದಿಲ್ಲ. ಏಕೆಂದರೆ ಲಕ್ಷ್ಮೀದೇವಿಯನ್ನು ಪೂಜಿಸುವಾಗ ಒಂದು ಹೂವನ್ನು ಅರ್ಪಿಸಲೇ ಬೇಕು. ಇಲ್ಲವಾದರೆ ಲಕ್ಷ್ಮೀ ಒಲಿಯುವುದಿಲ್ಲ ಎಂದು ಪಂಡಿತರು ಹೇಳುತ್ತಾರೆ.

 
ಲಕ್ಷ್ಮೀ ಪೂಜೆ ಮಾಡುವಾಗ ಏನು ಇಡದಿದ್ದರೂ ಪರವಾಗಿಲ್ಲ.ಆದರೆ ಕಮಲದ ಹೂವನ್ನು ಮಾತ್ರ ಇಡಲೇಬೇಕು. ಅದರಲ್ಲೂ ಶುಕ್ರವಾರ ಏಕದಶಿಯ ದಿನ ಒಂದಾದರು ಕಮಲದ ಹೂವನ್ನು ಲಕ್ಷ್ಮೀದೇವಿಗೆ ಅರ್ಪಿಸಿದರೆ  ಆಕೆ ಸದಾ ನಿಮ್ಮ ಮನೆಯಲ್ಲಿ ನೆಲೆಸಿರುತ್ತಾಳೆ ಎಂದು ಪಂಡಿತರು ಹೇಳುತ್ತಾರೆ.
 



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯನಿಗೆ ಇದನ್ನು ಅರ್ಪಿಸಿದರೆ ಆರ್ಥಿಕ ಸಮಸ್ಯೆ ದೂರವಾಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ ಈ ಕೆಲಸ ಮಾಡುವುದರಿಂದ ಶಿವನ ಅನುಗ್ರಹ ಸಿಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Hanumantha Mantra: ಉದ್ಯೋಗ ಪ್ರಾಪ್ತಿಗಾಗಿ ಹನುಮಂತನ ಈ ಮಂತ್ರವನ್ನು ಜಪಿಸಿ

ಮುಂದಿನ ಸುದ್ದಿ
Show comments