Webdunia - Bharat's app for daily news and videos

Install App

ಮನೆಯಲ್ಲಿ ಸಿರಿ ಸಂಪತ್ತು ತುಂಬಿರಲು ಶುಕ್ರವಾರದಂದು ಈ ರೀತಿ ಪೂಜೆ ಮಾಡಿ

Webdunia
ಬುಧವಾರ, 25 ಸೆಪ್ಟಂಬರ್ 2019 (08:50 IST)
ಬೆಂಗಳೂರು : ಮನೆಯಲ್ಲಿ ಸಿರಿ ಸಂಪತ್ತು ತುಂಬಿರಬೇಕೆಂದು ಎಲ್ಲರೂ ಬಯಸುತ್ತಾರೆ. ಅದಕ್ಕಾಗಿ ಸಂಪತ್ತಿನ ಅಧಿದೇವತೆ ಲಕ್ಷ್ಮೀಯನ್ನು ಪೂಜಿಸುತ್ತಾರೆ. ಹಾಗೇ ಶುಕ್ರವಾರದಂದು ಈ ರೀತಿ ಪೂಜೆ ಮಾಡಿದರೆ ಮನೆಯಲ್ಲಿ ಸಿರಿ ಸಂಪತ್ತು ತುಂಬಿರುತ್ತದೆಯಂತೆ.




ಶುಕ್ರವಾರದ ದಿನ ಈ ದೇವಿಗೆ ಪ್ರತಿರೂಪವಾದ ಸರಸ್ವತಿ, ದೇವಿಯ ಲಲಿತಾ ತ್ರಿಪುರ ಸುಂದರಿ, ಲಲಿತಾ ಪರಮೇಶ್ವರಿ, ಇವರನ್ನು ಪೂಜಿಸುವುದರಿಂದ ಸಹ ಸಿರಿ ಸಂಪತ್ತು ಲಭಿಸುತ್ತದೆ. ಶುಕ್ರವಾರದ ದಿನ ಮೊದಲಿಗೆ ಮನೆಯನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ನಂತರ ತಲೆಸ್ನಾನವನ್ನು ಮಾಡಬೇಕು.


ಶುಕ್ರವಾರದ ದಿನ ವಿಷ್ಣುವಿನ ಪ್ರತಿರೂಪವಾದ ಪದ್ಮ ರಂಗೋಲಿಯನ್ನು ಹಾಕಿ ಲಕ್ಷ್ಮೀದೇವಿಯನ್ನು ಮನೆಯೊಳಗೆ ಆಹ್ವಾನಿಸಬೇಕು. ತುಳಸಿ ಕಟ್ಟೆಗೆ ಅರಿಶಿನ, ಕುಂಕುಮದಿಂದ ಅಲಂಕಾರ ಮಾಡಿ ದೀಪಾರಾಧನೆ ಮಾಡಬೇಕು. ಹೀಗೆ ಮಾಡುವುದರಿಂದ ಸಿರಿಸಂಪತ್ತನ್ನು ನಿಮ್ಮದಾಗಿಸಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments