Select Your Language

Notifications

webdunia
webdunia
webdunia
webdunia

ಲಕ್ಷ್ಮೀದೇವಿ ಅನುಗ್ರಹ ಪಡೆಯಲು ವೆಂಕಟೇಶ್ವರಸ್ವಾಮಿಗೆ ಹೀಗೆ ಪೂಜೆ ಮಾಡಿ

ಲಕ್ಷ್ಮೀದೇವಿ ಅನುಗ್ರಹ ಪಡೆಯಲು ವೆಂಕಟೇಶ್ವರಸ್ವಾಮಿಗೆ ಹೀಗೆ ಪೂಜೆ ಮಾಡಿ
ಬೆಂಗಳೂರು , ಬುಧವಾರ, 19 ಆಗಸ್ಟ್ 2020 (07:13 IST)
ಬೆಂಗಳೂರು : ಲಕ್ಷ್ಮೀದೇವಿ ಅನುಗ್ರಹ ಪಡೆಯಲು ಹಲವರು ಹಲವಾರು ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಆದರೆ ಶನಿವಾರದಂದು ವೆಂಕಟೇಶ್ವರಸ್ವಾಮಿಗೆ ಹೀಗೆ ಪೂಜೆ ಮಾಡಿದರೆ ಲಕ್ಷ್ಮೀ ದೇವಿ ಒಲಿಯುತ್ತಾಳೆ.

ಶನಿವಾರದಂದು ಗೋಡೆಯ ಮೇಲೆ ಅರಶಿನ ಹಚ್ಚಿ ಅದರ ಮೇಲೆ ಕುಂಕುಮದಿಂದ ತಿರುನಾಮವನ್ನಿಡಬೇಕು. ಆ ಗೋಡೆಯ ಕೆಳಗೆ ಒಂದು ಪೀಠವನ್ನು ಮಾಡಬೇಕು.  ಅದರ ಮೇಲೆ ಒಂದು ಹಿತ್ತಾಳೆ ಅಥವಾ ತಾಮ್ರದ ಪ್ಲೇಟ್ ನ್ನು ಇಡಬೇಕು. ಬಳಿಕ ಅಕ್ಕಿ ಹಿಟ್ಟು ಹಾಗೂ ಬೆಲ್ಲವನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಮಿಕ್ಸ್ ಮಾಡಿ ಅದರಿಂದ ದೀಪವನ್ನು ತಯಾರಿಸಬೇಕು. ಈ ದೀಪವನ್ನು ತಾಮ್ರದ ಪ್ಲೇಟ್ ಮೇಲಿಟ್ಟು ತುಪ್ಪದಿಂದ ದೀಪವನ್ನು ಬೆಳಗಬೇಕು. ಹೀಗೆ ಮಾಡಿದರೆ ಲಕ್ಷ್ಮೀದೇವಿಯ ಅನುಗ್ರಹ ದೊರಕುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಕಷ್ಟಗಳು ನಿವಾರಣೆಯಾಗಲು 3 ಸೋಮವಾರ ಹೀಗೆ ಮಾಡಿ