Webdunia - Bharat's app for daily news and videos

Install App

ಲಕ್ಷ್ಮೀದೇವಿ ಅನುಗ್ರಹ ಪಡೆಯಲು ವೆಂಕಟೇಶ್ವರಸ್ವಾಮಿಗೆ ಹೀಗೆ ಪೂಜೆ ಮಾಡಿ

Webdunia
ಬುಧವಾರ, 19 ಆಗಸ್ಟ್ 2020 (07:13 IST)
ಬೆಂಗಳೂರು : ಲಕ್ಷ್ಮೀದೇವಿ ಅನುಗ್ರಹ ಪಡೆಯಲು ಹಲವರು ಹಲವಾರು ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಆದರೆ ಶನಿವಾರದಂದು ವೆಂಕಟೇಶ್ವರಸ್ವಾಮಿಗೆ ಹೀಗೆ ಪೂಜೆ ಮಾಡಿದರೆ ಲಕ್ಷ್ಮೀ ದೇವಿ ಒಲಿಯುತ್ತಾಳೆ.

ಶನಿವಾರದಂದು ಗೋಡೆಯ ಮೇಲೆ ಅರಶಿನ ಹಚ್ಚಿ ಅದರ ಮೇಲೆ ಕುಂಕುಮದಿಂದ ತಿರುನಾಮವನ್ನಿಡಬೇಕು. ಆ ಗೋಡೆಯ ಕೆಳಗೆ ಒಂದು ಪೀಠವನ್ನು ಮಾಡಬೇಕು.  ಅದರ ಮೇಲೆ ಒಂದು ಹಿತ್ತಾಳೆ ಅಥವಾ ತಾಮ್ರದ ಪ್ಲೇಟ್ ನ್ನು ಇಡಬೇಕು. ಬಳಿಕ ಅಕ್ಕಿ ಹಿಟ್ಟು ಹಾಗೂ ಬೆಲ್ಲವನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಮಿಕ್ಸ್ ಮಾಡಿ ಅದರಿಂದ ದೀಪವನ್ನು ತಯಾರಿಸಬೇಕು. ಈ ದೀಪವನ್ನು ತಾಮ್ರದ ಪ್ಲೇಟ್ ಮೇಲಿಟ್ಟು ತುಪ್ಪದಿಂದ ದೀಪವನ್ನು ಬೆಳಗಬೇಕು. ಹೀಗೆ ಮಾಡಿದರೆ ಲಕ್ಷ್ಮೀದೇವಿಯ ಅನುಗ್ರಹ ದೊರಕುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments