Webdunia - Bharat's app for daily news and videos

Install App

ಲಕ್ಷ್ಮೀದೇವಿ ಅನುಗ್ರಹ ಪಡೆಯಲು ವೆಂಕಟೇಶ್ವರಸ್ವಾಮಿಗೆ ಹೀಗೆ ಪೂಜೆ ಮಾಡಿ

Webdunia
ಬುಧವಾರ, 19 ಆಗಸ್ಟ್ 2020 (07:13 IST)
ಬೆಂಗಳೂರು : ಲಕ್ಷ್ಮೀದೇವಿ ಅನುಗ್ರಹ ಪಡೆಯಲು ಹಲವರು ಹಲವಾರು ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಆದರೆ ಶನಿವಾರದಂದು ವೆಂಕಟೇಶ್ವರಸ್ವಾಮಿಗೆ ಹೀಗೆ ಪೂಜೆ ಮಾಡಿದರೆ ಲಕ್ಷ್ಮೀ ದೇವಿ ಒಲಿಯುತ್ತಾಳೆ.

ಶನಿವಾರದಂದು ಗೋಡೆಯ ಮೇಲೆ ಅರಶಿನ ಹಚ್ಚಿ ಅದರ ಮೇಲೆ ಕುಂಕುಮದಿಂದ ತಿರುನಾಮವನ್ನಿಡಬೇಕು. ಆ ಗೋಡೆಯ ಕೆಳಗೆ ಒಂದು ಪೀಠವನ್ನು ಮಾಡಬೇಕು.  ಅದರ ಮೇಲೆ ಒಂದು ಹಿತ್ತಾಳೆ ಅಥವಾ ತಾಮ್ರದ ಪ್ಲೇಟ್ ನ್ನು ಇಡಬೇಕು. ಬಳಿಕ ಅಕ್ಕಿ ಹಿಟ್ಟು ಹಾಗೂ ಬೆಲ್ಲವನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಮಿಕ್ಸ್ ಮಾಡಿ ಅದರಿಂದ ದೀಪವನ್ನು ತಯಾರಿಸಬೇಕು. ಈ ದೀಪವನ್ನು ತಾಮ್ರದ ಪ್ಲೇಟ್ ಮೇಲಿಟ್ಟು ತುಪ್ಪದಿಂದ ದೀಪವನ್ನು ಬೆಳಗಬೇಕು. ಹೀಗೆ ಮಾಡಿದರೆ ಲಕ್ಷ್ಮೀದೇವಿಯ ಅನುಗ್ರಹ ದೊರಕುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ganesha Festival: ಈ ಒಂದು ನೈವೇದ್ಯ ಗಣೇಶನಿಗೆ 21 ಭಕ್ಷ್ಯ ಅರ್ಪಿಸಿದ ಹಾಗೇ

Ganesha Festival 2025: ಮನೆಗೆ ಗಣೇಶ ಮೂರ್ತಿ ತರುವಾಗ ಈ ತಪ್ಪನ್ನು ಮಾಡಬೇಡಿ, ಮನೆಗೆ ಶ್ರೇಯಸ್ಸಲ್ಲ

ಮಂಗಳ ಗೌರಿ ವ್ರತ ಮಾಡುವಾಗ ಈ ಮಂತ್ರವನ್ನು ಪಠಿಸಿ

ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

ಶನಿ ಬೀಜ ಮಂತ್ರ ಯಾವುದು ಇದನ್ನು ಪಠಿಸುವುದರ ಫಲವೇನು

ಮುಂದಿನ ಸುದ್ದಿ
Show comments